ಗೆಳತಿಯ ಫೋನ್ ರಿಸೀವ್ ಮಾಡಿದ ಗೆಳೆಯನ ಕೊಲೆ…ಬೈಕ್ ನಿಂದ ಗುದ್ದಿ ಹತ್ಯೆ… ಬರ್ತ್ ಡೇ ಪಾರ್ಟಿ ಆಚರಣೆ ವೇಳೆ ಕೃತ್ಯ…

ಗೆಳತಿಯ ಫೋನ್ ರಿಸೀವ್ ಮಾಡಿದ ಗೆಳೆಯನ ಕೊಲೆ…ಬೈಕ್ ನಿಂದ ಗುದ್ದಿ ಹತ್ಯೆ… ಬರ್ತ್ ಡೇ ಪಾರ್ಟಿ ಆಚರಣೆ ವೇಳೆ ಕೃತ್ಯ…

ಗೆಳತಿಯ ಫೋನ್ ರಿಸೀವ್ ಮಾಡಿದ ಗೆಳೆಯನ ಕೊಲೆ…ಬೈಕ್ ನಿಂದ ಗುದ್ದಿ ಹತ್ಯೆ… ಬರ್ತ್ ಡೇ ಪಾರ್ಟಿ ಆಚರಣೆ ವೇಳೆ ಕೃತ್ಯ…

ನಂಜನಗೂಡು,ಜು18,Tv10 ಕನ್ನಡ

ಗೆಳತಿಯ ಫೋನ್ ರಿಸೀವ್ ಮಾಡಿದ ಗೆಳೆಯನನ್ನ ಭೀಕರವಾಗಿ ಕೊಂದ ಘಟನೆ ನಂಜನಗೂಡು ತಾಲೂಕಿನ ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ನಡೆದಿದೆ.ಕೇವಲ ಫೋನ್ ರಿಸೀವ್ ಮಾಡಿದ್ದಕ್ಕೆ ಬೈಕ್ ನಲ್ಲಿ ಗುದ್ದಿ ಕೊಲೆ ಮಾಡಲಾಗಿದೆ.ಘಟನೆಗೆ ಸಂಭಂಧಿಸಿದಂತೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 5 ಸ್ನೇಹಿತರ ವಿರುದ್ದ ಪ್ರಕರಣ ದಾಖಲಾಗಿದ್ದು ಇಬ್ಬರನ್ನ ವಶಕ್ಕೆ ಪಡೆದಿದ್ದಾರೆ.

ಕೆಂಪಿಸಿದ್ದನಹುಂಡಿ ಗ್ರಾಮದ ವಸಂತ್ ಕುಮಾರ್,ಮಧುಸೂದನ್,ಚಂದ್ರು,ರವಿಚಂದ್ರ,ಸಿದ್ದರಾಜು ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.ಕಿರಣ್ ಮೃತ ದುರ್ದೈವಿ.

15-07-2025 ರಂದು ಸ್ನೇಹಿತ ರವಿಚಂದ್ರನ್ ಹುಟ್ಟುಹಬ್ಬ ಇತ್ತು.ಕಿರಣ್ ಬರ್ತ್ ಡೇ ಪಾರ್ಟಿ ಆಚರಿಸಲು 5 ಮಂದಿ ಸ್ನೇಹಿತರ ಜೊತೆ ಹೊರಟ.ಹೆಜ್ಜಿಗೆ ಸೇತುವೆಯ ತೋಪಿನ ಬಳಿ 6 ಮಂದಿ ಸೇರಿ ಎಣ್ಣೆ ಪಾರ್ಟಿ ಶುರುಮಾಡಿದ್ರು.ವಸಂತ್ ಮೂತ್ರ ವಿಸರ್ಜನೆ ಮಾಡಲು ಸ್ವಲ್ಪದೂರ ಹೋದ.ಈ ವೇಳೆ ವಸಂತ್ ಫೋನ್ ರಿಂಗ್ ಆಗಿ ಕಿರಣ್ ರಿಸೀವ್ ಮಾಡಿದ.ರಶ್ಮಿ ಎಂಬಾಕೆಯಿಂದ ಫೋನ್ ಬಂದಿತ್ತು.ಯಾಕೆ ವಸಂತ್ ಮೊಬೈಲ್ ಗೆ ಫೋನ್ ಮಾಡಿದ್ದೀಯ ಎಂದು ಕಿರಣ್ ಪ್ರಶ್ನಿಸಿದ.ಕೆಲಸಮಯದ ನಂತರ ಮತ್ತೆ ರಶ್ಮಿಯಿಂದ ಬಂದ ಫೋನ್ ವಸಂತ್ ರಿಸೀವ್ ಮಾಡಿದಾಗ ಕಿರಣ್ ರಿಸೀವ್ ಮಾಡಿದ್ದ ವಿಚಾರ ಗೊತ್ತಾಯಿತು.ಇಷ್ಟಕ್ಕೇ ಇಬ್ಬರ ನಡುವೆ ಗಲಾಟೆ ಶುರುವಾಯ್ತು.ವಸಂತ್ ಜೊತೆ ಸೇರಿದ ನಾಲ್ವರು ಸ್ನೇಹಿತರು ಕಿರಣ್ ಮೇಲೆ ಹಲ್ಲೆ ನಡೆಸಿದ್ರು.ಸ್ಕೂಟರ್ ನಿಂದ ಗುದ್ದಿ ಕೆಳಗೆ ಬೀಳಿಸಿ ಹಲ್ಲೆ ನಡೆಸಿ ಪರಾರಿಯಾದರು.ಮಾಹಿತಿ ಅರಿತ ಸಹೋದರ ಅಣ್ಣನನ್ನ ಆಸ್ಪತ್ರೆಗೆ ದಾಖಲಿಸಿದ.ಚಿಕಿತ್ಸೆ ಫಲಕಾರಿಯಾಗದೆ ಕಿರಣ್ ಮೃತಪಟ್ಟಿದ್ದಾರೆ.ಯುವತಿಯ ಫೋನ್ ರಿಸೀವ್ ಮಾಡಿದ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತ ಎನ್ನುವುದನ್ನ ಮರೆತು ಬರ್ತ್ ಡೇ ಪಾರ್ಟಿ ದಿನವೇ ಗೆಳೆಯನನ್ನ ಕೊಂದಿದ್ದಾರೆ.ಇಬ್ಬರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *