ಎಬಿಜಿಪಿ ಮೈಸೂರು ಜಿಲ್ಲಾ ಉಪಾಧ್ಯಕ್ಷರಾಗಿ ವಿಕ್ರಂ ಅಯ್ಯಂಗಾರ್ ನೇಮಕ…

ಎಬಿಜಿಪಿ ಮೈಸೂರು ಜಿಲ್ಲಾ ಉಪಾಧ್ಯಕ್ಷರಾಗಿ ವಿಕ್ರಂ ಅಯ್ಯಂಗಾರ್ ನೇಮಕ…

ಮೈಸೂರು,ಜು21,Tv10 ಕನ್ನಡ

ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಜಿಲ್ಲಾ ಉಪಾಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ವಿಕ್ರಮ ಅಯ್ಯಂಗಾರ್ ನೇಮಕಗೊಂಡಿದ್ದಾರೆ. ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯಲ್ಲಿ ಎಬಿಜಿಪಿ ಜಿಲ್ಲಾ ಅಭ್ಯಾಸ ವರ್ಗದಲ್ಲಿ ವಿಕ್ರಂ ಅಯ್ಯಂಗಾರ್ ರವರಿಗೆ ನೇಮಕ ಪತ್ರವನ್ನು ಕರ್ನಾಟಕ ಪ್ರಾಂತ ಅಧ್ಯಕ್ಷರಾದ ನರಸಿಂಹ ನಕ್ಷತ್ರಿ ರವರು ಪತ್ರ ನೀಡಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಪ್ರಾಂತದ ಕಾರ್ಯದರ್ಶಿ ಗಾಯಿತ್ರಿ ನಾಡಿಗ್, ವನವಾಸಿ ಕಲ್ಯಾಣ ಪ್ರಾಂತದ ಕೋಶಾಧ್ಯಕ್ಷ ಉಮೇಶ್ ಪ್ರಸಾದ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್, ಮೈಸೂರು ಘಟಕದ ಅಧ್ಯಕ್ಷರಾದ ಸಿ ಎಸ್ ಚಂದ್ರಶೇಖರ್, ಕಾರ್ಯದರ್ಶಿ ಶ್ರೀಕಂಠೇಶ್, ಹಾಗೂ ಇನ್ನಿತರರು ಹಾಜರಿದ್ದರು..

Spread the love

Related post

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ… ಮೈಸೂರು,ಫೆ23,Tv10 ಕನ್ನಡ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದ್ದು ಬಂಧಿತರಿಂದ…
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…

Leave a Reply

Your email address will not be published. Required fields are marked *