ನ್ಯಾಯಾಲಯವನ್ನೇ ಯಾಮಾರಿಸಿದ ಭೂಪ…ಒಂದೇ ಆಸ್ತಿ ಪ್ರತ್ಯೇಕ ಆಧಾರ್ ಕಾರ್ಡ್ ಬಳಸಿ ಆರೋಪಿಯ ಜಾಮೀನಿಗೆ ಬಳಕೆ…ಆಸ್ತಿ ಮಾಲೀಕನ ವಿರುದ್ದ FIR…

ನ್ಯಾಯಾಲಯವನ್ನೇ ಯಾಮಾರಿಸಿದ ಭೂಪ…ಒಂದೇ ಆಸ್ತಿ ಪ್ರತ್ಯೇಕ ಆಧಾರ್ ಕಾರ್ಡ್ ಬಳಸಿ ಆರೋಪಿಯ ಜಾಮೀನಿಗೆ ಬಳಕೆ…ಆಸ್ತಿ ಮಾಲೀಕನ ವಿರುದ್ದ FIR…

ಮೈಸೂರು,ಜು22,Tv10 ಕನ್ನಡ

ಒಂದೇ ಆಸ್ತಿಯನ್ನ ಬೇರೆ ಬೇರೆ ಆಧಾರ್ ಕಾರ್ಡ್ ಗಳನ್ನ ಬಳಸಿ ವಿವಿದ ನ್ಯಾಯಾಲಯಗಳಲ್ಲಿ ಆರೋಪಿಗಳ ಜಾಮೀನಿಗೆ ಬಳಸಿದ ಆರೋಪದ ಮೇಲೆ ಆಸ್ತಿ ಮಾಲೀಕನ ವಿರುದ್ದ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಹೆಚ್.ಡಿ.ಕೋಟೆ ತಾಲೂಕಿನ ಹಂಪಾಪುರ ಹೋಬಳಿಯ ವೀರಭದ್ರಶೆಟ್ಟಿ ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರ ಆದೇಶದಂತೆ ನ್ಯಾಯಾಲಯದ ಸಿಬ್ಬಂದಿ ವಂಚನೆ ಪ್ರಕರಣ ದಾಖಲಿಸಿದ್ದಾರೆ.ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕರಣವೊಂದ ಆರೋಪಿ ಅಪ್ಸರ್ ಎಂಬಾತನಿಗೆ ಜಾಮೀನು ನೀಡಲು ವೀರಭದ್ರಶೆಟ್ಟಿ ತಮ್ಮ ಆಸ್ತಿಯನ್ನ ಒತ್ತೆಯಾಗಿ ಆಧಾರ್ ಕಾರ್ಡ್ ಸಮೇತ ಒದಗಿಸಿದ್ದರು.ಆದರೆ ಇದೇ ಆಸ್ತಿಗೆ ಬೇರೆ ಬೇರೆ ಆಧಾರ್ ಕಾರ್ಡ್ ಗಳನ್ಮ ಬಳಸಿ ಬೇರೆ ಬೇರೆ ನ್ಯಾಯಾಲಯಗಳಲ್ಲೂ ಜಾಮೀನು ನೀಡಲು ಬಳಸಿರುವುದು ಕಂಡು ಬಂದ ಹಿನ್ನಲೆ ನ್ಯಾಯಾಧೀಶರ ಆದೇಶದಂತೆ ವಂಚನೆ ಪ್ರಕರಣ ದಾಖಲಿಸಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *