ನ್ಯಾಯಾಲಯವನ್ನೇ ಯಾಮಾರಿಸಿದ ಭೂಪ…ಒಂದೇ ಆಸ್ತಿ ಪ್ರತ್ಯೇಕ ಆಧಾರ್ ಕಾರ್ಡ್ ಬಳಸಿ ಆರೋಪಿಯ ಜಾಮೀನಿಗೆ ಬಳಕೆ…ಆಸ್ತಿ ಮಾಲೀಕನ ವಿರುದ್ದ FIR…

ನ್ಯಾಯಾಲಯವನ್ನೇ ಯಾಮಾರಿಸಿದ ಭೂಪ…ಒಂದೇ ಆಸ್ತಿ ಪ್ರತ್ಯೇಕ ಆಧಾರ್ ಕಾರ್ಡ್ ಬಳಸಿ ಆರೋಪಿಯ ಜಾಮೀನಿಗೆ ಬಳಕೆ…ಆಸ್ತಿ ಮಾಲೀಕನ ವಿರುದ್ದ FIR…

ಮೈಸೂರು,ಜು22,Tv10 ಕನ್ನಡ

ಒಂದೇ ಆಸ್ತಿಯನ್ನ ಬೇರೆ ಬೇರೆ ಆಧಾರ್ ಕಾರ್ಡ್ ಗಳನ್ನ ಬಳಸಿ ವಿವಿದ ನ್ಯಾಯಾಲಯಗಳಲ್ಲಿ ಆರೋಪಿಗಳ ಜಾಮೀನಿಗೆ ಬಳಸಿದ ಆರೋಪದ ಮೇಲೆ ಆಸ್ತಿ ಮಾಲೀಕನ ವಿರುದ್ದ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಹೆಚ್.ಡಿ.ಕೋಟೆ ತಾಲೂಕಿನ ಹಂಪಾಪುರ ಹೋಬಳಿಯ ವೀರಭದ್ರಶೆಟ್ಟಿ ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರ ಆದೇಶದಂತೆ ನ್ಯಾಯಾಲಯದ ಸಿಬ್ಬಂದಿ ವಂಚನೆ ಪ್ರಕರಣ ದಾಖಲಿಸಿದ್ದಾರೆ.ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕರಣವೊಂದ ಆರೋಪಿ ಅಪ್ಸರ್ ಎಂಬಾತನಿಗೆ ಜಾಮೀನು ನೀಡಲು ವೀರಭದ್ರಶೆಟ್ಟಿ ತಮ್ಮ ಆಸ್ತಿಯನ್ನ ಒತ್ತೆಯಾಗಿ ಆಧಾರ್ ಕಾರ್ಡ್ ಸಮೇತ ಒದಗಿಸಿದ್ದರು.ಆದರೆ ಇದೇ ಆಸ್ತಿಗೆ ಬೇರೆ ಬೇರೆ ಆಧಾರ್ ಕಾರ್ಡ್ ಗಳನ್ಮ ಬಳಸಿ ಬೇರೆ ಬೇರೆ ನ್ಯಾಯಾಲಯಗಳಲ್ಲೂ ಜಾಮೀನು ನೀಡಲು ಬಳಸಿರುವುದು ಕಂಡು ಬಂದ ಹಿನ್ನಲೆ ನ್ಯಾಯಾಧೀಶರ ಆದೇಶದಂತೆ ವಂಚನೆ ಪ್ರಕರಣ ದಾಖಲಿಸಲಾಗಿದೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *