ನ್ಯಾಯಾಲಯವನ್ನೇ ಯಾಮಾರಿಸಿದ ಭೂಪ…ಒಂದೇ ಆಸ್ತಿ ಪ್ರತ್ಯೇಕ ಆಧಾರ್ ಕಾರ್ಡ್ ಬಳಸಿ ಆರೋಪಿಯ ಜಾಮೀನಿಗೆ ಬಳಕೆ…ಆಸ್ತಿ ಮಾಲೀಕನ ವಿರುದ್ದ FIR…

ನ್ಯಾಯಾಲಯವನ್ನೇ ಯಾಮಾರಿಸಿದ ಭೂಪ…ಒಂದೇ ಆಸ್ತಿ ಪ್ರತ್ಯೇಕ ಆಧಾರ್ ಕಾರ್ಡ್ ಬಳಸಿ ಆರೋಪಿಯ ಜಾಮೀನಿಗೆ ಬಳಕೆ…ಆಸ್ತಿ ಮಾಲೀಕನ ವಿರುದ್ದ FIR…

ಮೈಸೂರು,ಜು22,Tv10 ಕನ್ನಡ

ಒಂದೇ ಆಸ್ತಿಯನ್ನ ಬೇರೆ ಬೇರೆ ಆಧಾರ್ ಕಾರ್ಡ್ ಗಳನ್ನ ಬಳಸಿ ವಿವಿದ ನ್ಯಾಯಾಲಯಗಳಲ್ಲಿ ಆರೋಪಿಗಳ ಜಾಮೀನಿಗೆ ಬಳಸಿದ ಆರೋಪದ ಮೇಲೆ ಆಸ್ತಿ ಮಾಲೀಕನ ವಿರುದ್ದ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಹೆಚ್.ಡಿ.ಕೋಟೆ ತಾಲೂಕಿನ ಹಂಪಾಪುರ ಹೋಬಳಿಯ ವೀರಭದ್ರಶೆಟ್ಟಿ ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರ ಆದೇಶದಂತೆ ನ್ಯಾಯಾಲಯದ ಸಿಬ್ಬಂದಿ ವಂಚನೆ ಪ್ರಕರಣ ದಾಖಲಿಸಿದ್ದಾರೆ.ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕರಣವೊಂದ ಆರೋಪಿ ಅಪ್ಸರ್ ಎಂಬಾತನಿಗೆ ಜಾಮೀನು ನೀಡಲು ವೀರಭದ್ರಶೆಟ್ಟಿ ತಮ್ಮ ಆಸ್ತಿಯನ್ನ ಒತ್ತೆಯಾಗಿ ಆಧಾರ್ ಕಾರ್ಡ್ ಸಮೇತ ಒದಗಿಸಿದ್ದರು.ಆದರೆ ಇದೇ ಆಸ್ತಿಗೆ ಬೇರೆ ಬೇರೆ ಆಧಾರ್ ಕಾರ್ಡ್ ಗಳನ್ಮ ಬಳಸಿ ಬೇರೆ ಬೇರೆ ನ್ಯಾಯಾಲಯಗಳಲ್ಲೂ ಜಾಮೀನು ನೀಡಲು ಬಳಸಿರುವುದು ಕಂಡು ಬಂದ ಹಿನ್ನಲೆ ನ್ಯಾಯಾಧೀಶರ ಆದೇಶದಂತೆ ವಂಚನೆ ಪ್ರಕರಣ ದಾಖಲಿಸಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *