ನ್ಯಾಯಾಲಯವನ್ನೇ ಯಾಮಾರಿಸಿದ ಭೂಪ…ಒಂದೇ ಆಸ್ತಿ ಪ್ರತ್ಯೇಕ ಆಧಾರ್ ಕಾರ್ಡ್ ಬಳಸಿ ಆರೋಪಿಯ ಜಾಮೀನಿಗೆ ಬಳಕೆ…ಆಸ್ತಿ ಮಾಲೀಕನ ವಿರುದ್ದ FIR…

ನ್ಯಾಯಾಲಯವನ್ನೇ ಯಾಮಾರಿಸಿದ ಭೂಪ…ಒಂದೇ ಆಸ್ತಿ ಪ್ರತ್ಯೇಕ ಆಧಾರ್ ಕಾರ್ಡ್ ಬಳಸಿ ಆರೋಪಿಯ ಜಾಮೀನಿಗೆ ಬಳಕೆ…ಆಸ್ತಿ ಮಾಲೀಕನ ವಿರುದ್ದ FIR…

ಮೈಸೂರು,ಜು22,Tv10 ಕನ್ನಡ

ಒಂದೇ ಆಸ್ತಿಯನ್ನ ಬೇರೆ ಬೇರೆ ಆಧಾರ್ ಕಾರ್ಡ್ ಗಳನ್ನ ಬಳಸಿ ವಿವಿದ ನ್ಯಾಯಾಲಯಗಳಲ್ಲಿ ಆರೋಪಿಗಳ ಜಾಮೀನಿಗೆ ಬಳಸಿದ ಆರೋಪದ ಮೇಲೆ ಆಸ್ತಿ ಮಾಲೀಕನ ವಿರುದ್ದ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಹೆಚ್.ಡಿ.ಕೋಟೆ ತಾಲೂಕಿನ ಹಂಪಾಪುರ ಹೋಬಳಿಯ ವೀರಭದ್ರಶೆಟ್ಟಿ ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರ ಆದೇಶದಂತೆ ನ್ಯಾಯಾಲಯದ ಸಿಬ್ಬಂದಿ ವಂಚನೆ ಪ್ರಕರಣ ದಾಖಲಿಸಿದ್ದಾರೆ.ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕರಣವೊಂದ ಆರೋಪಿ ಅಪ್ಸರ್ ಎಂಬಾತನಿಗೆ ಜಾಮೀನು ನೀಡಲು ವೀರಭದ್ರಶೆಟ್ಟಿ ತಮ್ಮ ಆಸ್ತಿಯನ್ನ ಒತ್ತೆಯಾಗಿ ಆಧಾರ್ ಕಾರ್ಡ್ ಸಮೇತ ಒದಗಿಸಿದ್ದರು.ಆದರೆ ಇದೇ ಆಸ್ತಿಗೆ ಬೇರೆ ಬೇರೆ ಆಧಾರ್ ಕಾರ್ಡ್ ಗಳನ್ಮ ಬಳಸಿ ಬೇರೆ ಬೇರೆ ನ್ಯಾಯಾಲಯಗಳಲ್ಲೂ ಜಾಮೀನು ನೀಡಲು ಬಳಸಿರುವುದು ಕಂಡು ಬಂದ ಹಿನ್ನಲೆ ನ್ಯಾಯಾಧೀಶರ ಆದೇಶದಂತೆ ವಂಚನೆ ಪ್ರಕರಣ ದಾಖಲಿಸಲಾಗಿದೆ…

Spread the love

Related post

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ… ಮೈಸೂರು,ಫೆ23,Tv10 ಕನ್ನಡ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದ್ದು ಬಂಧಿತರಿಂದ…
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…

Leave a Reply

Your email address will not be published. Required fields are marked *