ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಎಫೆಕ್ಟ್…ಗಾಂಜಾ ವಿರುದ್ದ ಮೈಸೂರಿನಲ್ಲಿ ಮಿಡ್ ನೈಟ್ ಕಾರ್ಯಾಚರಣೆ…ಖುದ್ದು ಫೀಲ್ಡ್ ಗೆ ಇಳಿದ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್…

ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಎಫೆಕ್ಟ್…ಗಾಂಜಾ ವಿರುದ್ದ ಮೈಸೂರಿನಲ್ಲಿ ಮಿಡ್ ನೈಟ್ ಕಾರ್ಯಾಚರಣೆ…ಖುದ್ದು ಫೀಲ್ಡ್ ಗೆ ಇಳಿದ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್…

ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಎಫೆಕ್ಟ್…ಗಾಂಜಾ ವಿರುದ್ದ ಮೈಸೂರಿನಲ್ಲಿ ಮಿಡ್ ನೈಟ್ ಕಾರ್ಯಾಚರಣೆ…ಖುದ್ದು ಫೀಲ್ಡ್ ಗೆ ಇಳಿದ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್…

ಮೈಸೂರು,ಜು28,Tv10 ಕನ್ನಡ

ಡ್ರಗ್ಸ್ ತಯಾರಿಕಾ ಘಟಕ ಪತ್ತೆಯಾದ ಹಿನ್ನಲೆ
ಪ್ರಕರಣವನ್ನು ಮೈಸೂರು ಖಾಕಿಪಡೆ ಗಂಭೀರವಾಗಿ ಪರಿಗಣಿಸಿದೆ.ನೆನ್ನೆ ಮೈಸೂರು ನಗರದಾದ್ಯಂತ ದಿಢೀರ್ ಕಾರ್ಯಾಚರಣೆ ನಡೆದಿದೆ. ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಖುದ್ದಾಗಿ ಫೀಲ್ಡ್ ಗೆ ಇಳಿದಿದ್ದಾರೆ


ನೆನ್ನೆ ರಾತ್ರಿ ಮಂಡಿ ಮೊಹಲ್ಲಾ ಠಾಣಾ ವ್ಯಾಪ್ತಿಯಲ್ಲಿ ಮಿಡ್ ನೈಟ್ ಕಾರ್ಯಾಚರಣೆ ನಡೆದಿದೆ. ಪೊಲೀಸ್ ಕಮಿಷನರ್‌ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ
26 ಜನ ಗಾಂಜಾ ಸೇವಿಸಿದವರು ಪತ್ತೆಯಾಗಿದ್ದು
ಒಬ್ಬ ಮಾರಾಟಗಾರನನ್ನು ವಶಕ್ಕೆ ಪಡೆದಿದ್ದಾರೆ.
ಮಂಡಿ ಮೊಹಲ್ಲಾ, ಉದಯಗಿರಿ, ಎನ್ ಆರ್ ಮೊಹಲ್ಲಾ, ನಜರ್ ಬಾದ್, ಕೆ ಆರ್ ಮೊಹಲ್ಲಾ ಸೇರಿ ಹಲವು ಕಡೆ ಏಕ ಕಾಲಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ


ಡಿಸಿಪಿಗಳು ಎಸಿಪಿಗಳು ಇನ್ಸ್‌ಪೆಕ್ಟರ್ ಸಬ್ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.59 ಗೋದಾಮುಗಳ ಪರಿಶೀಲನೆ ಮಾಡಲಾಗಿದೆ.
ಹಾಸ್ಟೆಲ್‌ಗಳು ಸೇರಿ ಹಲವು ಕಡೆ ತಪಾಸಣೆ ಮಾಡಿದ್ದಾರೆ.
ಈ ಹಿಂದೆ ಗಾಂಜಾ ಮಾರಾಟ‌ ಮಾಡುತ್ತಿದ್ದ
35 ಜನರ ವಿಚಾರಣೆ ನಡೆಸಿದ್ದಾರೆ.
ಇಂದು ಸಹಾ ಕಾರ್ಯಾಚರಣೆ ಮುಂದುವರಿಯಲಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *