ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಎಫೆಕ್ಟ್…ಗಾಂಜಾ ವಿರುದ್ದ ಮೈಸೂರಿನಲ್ಲಿ ಮಿಡ್ ನೈಟ್ ಕಾರ್ಯಾಚರಣೆ…ಖುದ್ದು ಫೀಲ್ಡ್ ಗೆ ಇಳಿದ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್…

ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಎಫೆಕ್ಟ್…ಗಾಂಜಾ ವಿರುದ್ದ ಮೈಸೂರಿನಲ್ಲಿ ಮಿಡ್ ನೈಟ್ ಕಾರ್ಯಾಚರಣೆ…ಖುದ್ದು ಫೀಲ್ಡ್ ಗೆ ಇಳಿದ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್…

ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಎಫೆಕ್ಟ್…ಗಾಂಜಾ ವಿರುದ್ದ ಮೈಸೂರಿನಲ್ಲಿ ಮಿಡ್ ನೈಟ್ ಕಾರ್ಯಾಚರಣೆ…ಖುದ್ದು ಫೀಲ್ಡ್ ಗೆ ಇಳಿದ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್…

ಮೈಸೂರು,ಜು28,Tv10 ಕನ್ನಡ

ಡ್ರಗ್ಸ್ ತಯಾರಿಕಾ ಘಟಕ ಪತ್ತೆಯಾದ ಹಿನ್ನಲೆ
ಪ್ರಕರಣವನ್ನು ಮೈಸೂರು ಖಾಕಿಪಡೆ ಗಂಭೀರವಾಗಿ ಪರಿಗಣಿಸಿದೆ.ನೆನ್ನೆ ಮೈಸೂರು ನಗರದಾದ್ಯಂತ ದಿಢೀರ್ ಕಾರ್ಯಾಚರಣೆ ನಡೆದಿದೆ. ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಖುದ್ದಾಗಿ ಫೀಲ್ಡ್ ಗೆ ಇಳಿದಿದ್ದಾರೆ


ನೆನ್ನೆ ರಾತ್ರಿ ಮಂಡಿ ಮೊಹಲ್ಲಾ ಠಾಣಾ ವ್ಯಾಪ್ತಿಯಲ್ಲಿ ಮಿಡ್ ನೈಟ್ ಕಾರ್ಯಾಚರಣೆ ನಡೆದಿದೆ. ಪೊಲೀಸ್ ಕಮಿಷನರ್‌ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ
26 ಜನ ಗಾಂಜಾ ಸೇವಿಸಿದವರು ಪತ್ತೆಯಾಗಿದ್ದು
ಒಬ್ಬ ಮಾರಾಟಗಾರನನ್ನು ವಶಕ್ಕೆ ಪಡೆದಿದ್ದಾರೆ.
ಮಂಡಿ ಮೊಹಲ್ಲಾ, ಉದಯಗಿರಿ, ಎನ್ ಆರ್ ಮೊಹಲ್ಲಾ, ನಜರ್ ಬಾದ್, ಕೆ ಆರ್ ಮೊಹಲ್ಲಾ ಸೇರಿ ಹಲವು ಕಡೆ ಏಕ ಕಾಲಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ


ಡಿಸಿಪಿಗಳು ಎಸಿಪಿಗಳು ಇನ್ಸ್‌ಪೆಕ್ಟರ್ ಸಬ್ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.59 ಗೋದಾಮುಗಳ ಪರಿಶೀಲನೆ ಮಾಡಲಾಗಿದೆ.
ಹಾಸ್ಟೆಲ್‌ಗಳು ಸೇರಿ ಹಲವು ಕಡೆ ತಪಾಸಣೆ ಮಾಡಿದ್ದಾರೆ.
ಈ ಹಿಂದೆ ಗಾಂಜಾ ಮಾರಾಟ‌ ಮಾಡುತ್ತಿದ್ದ
35 ಜನರ ವಿಚಾರಣೆ ನಡೆಸಿದ್ದಾರೆ.
ಇಂದು ಸಹಾ ಕಾರ್ಯಾಚರಣೆ ಮುಂದುವರಿಯಲಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *