ಎನ್.ಆರ್.ಠಾಣೆ ಇನ್ಸ್ಪೆಕ್ಟರ್ ಲಕ್ಷ್ಮಿಕಾಂತ್ ತಳವಾರ್ ಗೆ ಬಿಗ್ ರಿಲೀಫ್…ಅಮಾನತು ಆದೇಶ ರದ್ದು…24 ಗಂಟೆಯಲ್ಲೇ ವಾಪಸ್ ಕರ್ತವ್ಯಕ್ಕೆ…

ಎನ್.ಆರ್.ಠಾಣೆ ಇನ್ಸ್ಪೆಕ್ಟರ್ ಲಕ್ಷ್ಮಿಕಾಂತ್ ತಳವಾರ್ ಗೆ ಬಿಗ್ ರಿಲೀಫ್…ಅಮಾನತು ಆದೇಶ ರದ್ದು…24 ಗಂಟೆಯಲ್ಲೇ ವಾಪಸ್ ಕರ್ತವ್ಯಕ್ಕೆ…

ಮೈಸೂರು,ಜು28,Tv10 ಕನ್ನಡ

ಸಾಂಸ್ಕೃತಿಕ ನಗರಿಯಲ್ಲಿ ಮಾದಕ ವಸ್ತು ತಯಾರಿಕಾ ಘಟಕ ಪತ್ತೆಯಾದ ಪ್ರಕರಣ ಬೆಳಕಿಗೆ ಬಂದ ಕೆಲವೇ ಗಂಟೆಗಳಲ್ಲಿ ಅಮಾನತಾಗಿದ್ದ ಎನ್.ಆರ್.ಠಾಣೆಯ ನಿರೀಕ್ಷಕರಾದ ಲಕ್ಷ್ಮಿಕಾಂತ ತಳವಾರ್ ರವರ ಆದೇಶ ರದ್ದಾಗಿದೆ. ಆದೇಶ ಮಾಡಿ ಕೇವಲ 24 ಗಂಟೆ ಒಳಗೇ ರದ್ದಾಗಿರುವುದು ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ. ಮತ್ತೆ ಕರ್ತವ್ಯಕ್ಕೆ ಹಾಜರಾಗಿರುವ ಲಕ್ಷ್ಮಿಕಾಂತ ತಳವಾರ್ ಎನ್.ಆರ್.ಠಾಣೆಯಲ್ಲಿ ಮತ್ತೆ ಡ್ಯೂಟಿ ಮುಂದುವರೆಸಿದ್ದಾರೆ.ತಯಾರಿಕಾ ಘಟಕದಲ್ಲಿ ಭಾರಿ ಪ್ರಮಾಣದ ಡ್ರಗ್ಸ್ ದೊರೆತಿದೆ ಎಂದು ಹೇಳಲಾಗಿದ್ದು ಈ ಹಿನ್ನಲೆ ನಗರ ಪೊಲೀಸ್ ಆಯುಕ್ತರು ಆಡಳಿತಾತ್ಮಕ ದೃಷ್ಟಿಯಿಂದ ಎಂಬ ಕಾರಣ ನೀಡಿ ಅಮಾನತು ಪಡಿಸಿ ಆದೇಶ ಹೊರಡಿಸಿದ್ದರು.ಪೊಲೀಸ್ ಕಮೀಷನರ್ ಆದೇಶ ಕೇವಲ 24 ಗಂಟೆ‌ಒಳಗೆ ರದ್ದಾಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *