ADGP ಬಿ.ದಯಾನಂದ್ ಹಾಗೂ ಎಸ್ಪಿ ಟಿ.ಶೇಖರ್ ಮೇಲಿನ ಅಮಾನತು ಆದೇಶ ಹಿಂಪಡೆದ ಸರ್ಕಾರ…

ADGP ಬಿ.ದಯಾನಂದ್ ಹಾಗೂ ಎಸ್ಪಿ ಟಿ.ಶೇಖರ್ ಮೇಲಿನ ಅಮಾನತು ಆದೇಶ ಹಿಂಪಡೆದ ಸರ್ಕಾರ…

ಬೆಂಗಳೂರು,ಜು28,Tv10 ಕನ್ನಡ

ಎಡಿಜಿಪಿ ಬಿ.ದಯಾನಂದ್ ಹಾಗೂ ಎಸ್ಪಿ ಟಿ.ಶೇಖರ್ ಮೇಲಿನ ಅಮಾನತು ಆದೇಶವನ್ನ ಸರ್ಕಾರ ಹಿಂಪಡೆದಿದೆ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನ ಸರ್ಕಾರ ಅಮಾನತು ಪಡಿಸಿತ್ತು.ಇದೀಗ ಆದೇಶವನ್ನ ಸರ್ಕಾರ ಹಿಂದಕ್ಕೆ ಪಡೆದಿದೆ.ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಬಿಗ್ ರಿಲೀಫ್ ದೊರೆತಿದೆ…

Spread the love

Related post

11ಇ ಸ್ಕೆಚ್ ವಿತರಿಸುವಲ್ಲಿ ಗೋಲ್ ಮಾಲ್…ಲೈಸೆನ್ಸ್ ಸರ್ವೆಯರ್ AT ನಾಗರಾಜ್ ಸಸ್ಪೆಂಡ್…ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕ ಮತ್ತು ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕಿ ರಮ್ಯಾ ರಿಂದ ಆದೇಶ…

11ಇ ಸ್ಕೆಚ್ ವಿತರಿಸುವಲ್ಲಿ ಗೋಲ್ ಮಾಲ್…ಲೈಸೆನ್ಸ್ ಸರ್ವೆಯರ್ AT ನಾಗರಾಜ್ ಸಸ್ಪೆಂಡ್…ಜಿಲ್ಲಾಧಿಕಾರಿಗಳ…

11ಇ ಸ್ಕೆಚ್ ವಿತರಿಸುವಲ್ಲಿ ಗೋಲ್ ಮಾಲ್…ಲೈಸೆನ್ಸ್ ಸರ್ವೆಯರ್ AT ನಾಗರಾಜ್ ಸಸ್ಪೆಂಡ್…ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕ ಮತ್ತು ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕಿ ರಮ್ಯಾ ರಿಂದ ಆದೇಶ ಮೈಸೂರು,ಜು29,Tv10 ಕನ್ನಡ ರಸ್ತೆ…
ಬೆಳ್ಳಿ ಆಭರಣ ತಯಾರಿಸುವ ಘಟಕದಲ್ಲಿ ದರೋಡೆ…ಭದ್ರತಾ ಸಿಬ್ಬಂದಿಗಳನ್ನ ಕಟ್ಟಿಹಾಕಿ ಕೃತ್ಯ…10 ಕೆಜಿ ಬೆಳ್ಳಿ ಕಳುವು…

ಬೆಳ್ಳಿ ಆಭರಣ ತಯಾರಿಸುವ ಘಟಕದಲ್ಲಿ ದರೋಡೆ…ಭದ್ರತಾ ಸಿಬ್ಬಂದಿಗಳನ್ನ ಕಟ್ಟಿಹಾಕಿ ಕೃತ್ಯ…10 ಕೆಜಿ…

ಮೈಸೂರು,ಜು29,Tv10 ಕನ್ನಡ ಬೆಳ್ಳಿ ಪದಾರ್ಥಗಳನ್ನ ತಯಾರಿಸುವ ಘಟಕಕ್ಕೆ ನುಗ್ಗಿದ ದರೋಡೆಕೋರರು ಭದ್ರತಾ ಸಿಬ್ಬಂದಿಯನ್ನು ಕಟ್ಟಿ ಹಾಕಿ ಸುಮಾರು 10 ಕೆ.ಜಿ. ಬೆಳ್ಳಿ ಆಭರಣ ದೋಚಿ ಪರಾಕಿಯಾಗಿರುವ ಘಟನೆ ಮೈಸೂರಿನ…
ಎನ್.ಆರ್.ಠಾಣೆ ಇನ್ಸ್ಪೆಕ್ಟರ್ ಲಕ್ಷ್ಮಿಕಾಂತ್ ತಳವಾರ್ ಗೆ ಬಿಗ್ ರಿಲೀಫ್…ಅಮಾನತು ಆದೇಶ ರದ್ದು…24 ಗಂಟೆಯಲ್ಲೇ ವಾಪಸ್ ಕರ್ತವ್ಯಕ್ಕೆ…

ಎನ್.ಆರ್.ಠಾಣೆ ಇನ್ಸ್ಪೆಕ್ಟರ್ ಲಕ್ಷ್ಮಿಕಾಂತ್ ತಳವಾರ್ ಗೆ ಬಿಗ್ ರಿಲೀಫ್…ಅಮಾನತು ಆದೇಶ ರದ್ದು…24…

ಮೈಸೂರು,ಜು28,Tv10 ಕನ್ನಡ ಸಾಂಸ್ಕೃತಿಕ ನಗರಿಯಲ್ಲಿ ಮಾದಕ ವಸ್ತು ತಯಾರಿಕಾ ಘಟಕ ಪತ್ತೆಯಾದ ಪ್ರಕರಣ ಬೆಳಕಿಗೆ ಬಂದ ಕೆಲವೇ ಗಂಟೆಗಳಲ್ಲಿ ಅಮಾನತಾಗಿದ್ದ ಎನ್.ಆರ್.ಠಾಣೆಯ ನಿರೀಕ್ಷಕರಾದ ಲಕ್ಷ್ಮಿಕಾಂತ ತಳವಾರ್ ರವರ ಆದೇಶ…

Leave a Reply

Your email address will not be published. Required fields are marked *