ಪೆಟ್ರೋಲ್ ಟ್ಯಾಂಕರ್ ಗೆ ಸರ್ಕಾರಿ ಬಸ್ ಢಿಕ್ಕಿ…5 ಮಂದಿ ಗಂಭೀರ…

ಪೆಟ್ರೋಲ್ ಟ್ಯಾಂಕರ್ ಗೆ ಸರ್ಕಾರಿ ಬಸ್ ಢಿಕ್ಕಿ…5 ಮಂದಿ ಗಂಭೀರ…

  • Crime
  • August 2, 2025
  • No Comment
  • 130

ಪೆಟ್ರೋಲ್ ಟ್ಯಾಂಕರ್ ಗೆ ಸರ್ಕಾರಿ ಬಸ್ ಢಿಕ್ಕಿ…5 ಮಂದಿ ಗಂಭೀರ…

ನಂಜನಗೂಡು,ಆ2,Tv10 ಕನ್ನಡ

ಕೆಟ್ಟುನಿಂತಿದ್ದ ಪೆಟ್ರೋಲ್ ಟ್ಯಾಂಕರ್ ಗೆ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ 5 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ನಂಜನಗೂಡು ಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ಮಧ್ಯ ರಾತ್ರಿ ವೇಳೆ ಅಪಘಾತ ಸಂಭವಿಸಿದೆ. ನಂಜನಗೂಡು ಚಾಮರಾಜನಗರ ಮುಖ್ಯ ರಸ್ತೆಯ ದೊಡ್ಡ ಕವಲಂದೆಯ ಕೃಷ್ಣರಾಜಪುರ ಗ್ರಾಮದ HP ಪೆಟ್ರೋಲ್ ಬಂಕ್ ಬಳಿ kA05AL5022 ನೊಂದಣಿ ಸಂಖ್ಯ ಪೆಟ್ರೋಲ್ ಟ್ಯಾಂಕರ್ ಬಳಿ ಕೆಟ್ಟು ನಿಂತಿದ್ದು ಮೈಸೂರು ಕಡೆಯಿಂದ ಚಾಮರಾಜನಗರದ ಕಡೆಗೆ ಹೊರಟಿದ್ದ KSRTC KA10F0393 ನೊಂದಣಿಯ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಗಾಯಗೊಂಡವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಅಂಬುಲೆನ್ಸ್ ಮೂಲಕ ರವಾನಿಸಲಾಗಿದೆ….

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *