ಶ್ರೀರಂಗಪಟ್ಟಣ ಎಡಿಎಲ್ಆರ್ ಆಗಿ ಮಹಮದ್ ಹುಸೇನ್ ಅಧಿಕಾರ ಸ್ವೀಕಾರಅಧಿಕಾರ ಸ್ವೀಕರಿಸುತ್ತಿದ್ದಂತೆ ಭೂಮಾಪಕರಿಗೆ ಖಡಕ್ ಸೂಚನೆ

ಶ್ರೀರಂಗಪಟ್ಟಣ ಎಡಿಎಲ್ಆರ್ ಆಗಿ ಮಹಮದ್ ಹುಸೇನ್ ಅಧಿಕಾರ ಸ್ವೀಕಾರಅಧಿಕಾರ ಸ್ವೀಕರಿಸುತ್ತಿದ್ದಂತೆ ಭೂಮಾಪಕರಿಗೆ ಖಡಕ್ ಸೂಚನೆ

ಶ್ರೀರಂಗಪಟ್ಟಣ ಎಡಿಎಲ್ಆರ್ ಆಗಿ ಮಹಮದ್ ಹುಸೇನ್ ಅಧಿಕಾರ ಸ್ವೀಕಾರ
ಅಧಿಕಾರ ಸ್ವೀಕರಿಸುತ್ತಿದ್ದಂತೆ ಭೂಮಾಪಕರಿಗೆ ಖಡಕ್ ಸೂಚನೆ

ಶ್ರೀರಂಗಪಟ್ಟಣ :TV10KANNADA. 2/8/2025
ಶ್ರೀರಂಗಪಟ್ಟಣ ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರಾಗಿ ಮಹಮಸ್ ಹುಸೇನ್ ನೂತನವಾಗಿ ನೇಮಕಗೊಂಡಿದ್ದು, ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಎಡಿಎಲ್ಆರ್ ಆಗಿದ್ದ ಬಿ.ಇ.ಮೇಘ ಅವರು ವರ್ಗಾವಣೆಗೊಂಡ ಕಾರಣ ಅವರ ಸ್ಥಳಕ್ಕೆ ಮಹಮದ್ ಹುಸೇನ್ ನೇಮಕಗೊಂಡಿದ್ದರು. ಹುಸೇನ್ ಅಧಿಕಾರ ಸ್ವೀಕಾರ ವೇಳೆ ಸರ್ವೆ ತಪಾಸಕಾರ ಮಂಜುನಾಥ್, ಸುರೇಶ್, ಯೋಗರಾಜ್ ಹಾಗೂ ಭೂಮಾಪಕರು ಹಾಜರಿದ್ದರು.
ಎಡಿಎಲ್ಆರ್ ಆಗಿ ಅಧಿಕಾರ ವಹಿಸಿಕೊಂಡ ನಂತರ ಶ್ರೀರಂಗಪಟ್ಟಣ ತಹಶೀಲ್ದಾರ್ ಚೇತನಯಾದವ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಭೂಮಾಪಕರ ಸಭೆ ನಡೆಸಿ, ಸಾರ್ವಜನಿಕರ ಕೆಲಸವನ್ನು ಸಕಾಲದಲ್ಲಿ ಪೂರೈಸಿ, ಆಶ್ರಯ ಯೋಜನೆ ಕೆಲಸಗಳು, ದರಖಾಸ್ತು ಪೋಡಿ ಪ್ರಕರಣಗಳು ಹಾಗೂ ಮೋಜಿಣಿ ಪ್ರಕರಣಗಳನ್ನು ಸಕಾಲದಲ್ಲಿ ನಿರ್ವಹಿಸುವಂತೆ ಸೂಚನೆ ನೀಡಿದರು.

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *