ಶ್ರೀರಂಗಪಟ್ಟಣ ಎಡಿಎಲ್ಆರ್ ಆಗಿ ಮಹಮದ್ ಹುಸೇನ್ ಅಧಿಕಾರ ಸ್ವೀಕಾರಅಧಿಕಾರ ಸ್ವೀಕರಿಸುತ್ತಿದ್ದಂತೆ ಭೂಮಾಪಕರಿಗೆ ಖಡಕ್ ಸೂಚನೆ

ಶ್ರೀರಂಗಪಟ್ಟಣ ಎಡಿಎಲ್ಆರ್ ಆಗಿ ಮಹಮದ್ ಹುಸೇನ್ ಅಧಿಕಾರ ಸ್ವೀಕಾರಅಧಿಕಾರ ಸ್ವೀಕರಿಸುತ್ತಿದ್ದಂತೆ ಭೂಮಾಪಕರಿಗೆ ಖಡಕ್ ಸೂಚನೆ

ಶ್ರೀರಂಗಪಟ್ಟಣ ಎಡಿಎಲ್ಆರ್ ಆಗಿ ಮಹಮದ್ ಹುಸೇನ್ ಅಧಿಕಾರ ಸ್ವೀಕಾರ
ಅಧಿಕಾರ ಸ್ವೀಕರಿಸುತ್ತಿದ್ದಂತೆ ಭೂಮಾಪಕರಿಗೆ ಖಡಕ್ ಸೂಚನೆ

ಶ್ರೀರಂಗಪಟ್ಟಣ :TV10KANNADA. 2/8/2025
ಶ್ರೀರಂಗಪಟ್ಟಣ ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರಾಗಿ ಮಹಮಸ್ ಹುಸೇನ್ ನೂತನವಾಗಿ ನೇಮಕಗೊಂಡಿದ್ದು, ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಎಡಿಎಲ್ಆರ್ ಆಗಿದ್ದ ಬಿ.ಇ.ಮೇಘ ಅವರು ವರ್ಗಾವಣೆಗೊಂಡ ಕಾರಣ ಅವರ ಸ್ಥಳಕ್ಕೆ ಮಹಮದ್ ಹುಸೇನ್ ನೇಮಕಗೊಂಡಿದ್ದರು. ಹುಸೇನ್ ಅಧಿಕಾರ ಸ್ವೀಕಾರ ವೇಳೆ ಸರ್ವೆ ತಪಾಸಕಾರ ಮಂಜುನಾಥ್, ಸುರೇಶ್, ಯೋಗರಾಜ್ ಹಾಗೂ ಭೂಮಾಪಕರು ಹಾಜರಿದ್ದರು.
ಎಡಿಎಲ್ಆರ್ ಆಗಿ ಅಧಿಕಾರ ವಹಿಸಿಕೊಂಡ ನಂತರ ಶ್ರೀರಂಗಪಟ್ಟಣ ತಹಶೀಲ್ದಾರ್ ಚೇತನಯಾದವ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಭೂಮಾಪಕರ ಸಭೆ ನಡೆಸಿ, ಸಾರ್ವಜನಿಕರ ಕೆಲಸವನ್ನು ಸಕಾಲದಲ್ಲಿ ಪೂರೈಸಿ, ಆಶ್ರಯ ಯೋಜನೆ ಕೆಲಸಗಳು, ದರಖಾಸ್ತು ಪೋಡಿ ಪ್ರಕರಣಗಳು ಹಾಗೂ ಮೋಜಿಣಿ ಪ್ರಕರಣಗಳನ್ನು ಸಕಾಲದಲ್ಲಿ ನಿರ್ವಹಿಸುವಂತೆ ಸೂಚನೆ ನೀಡಿದರು.

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *