ಶ್ರೀರಂಗಪಟ್ಟಣ ಎಡಿಎಲ್ಆರ್ ಆಗಿ ಮಹಮದ್ ಹುಸೇನ್ ಅಧಿಕಾರ ಸ್ವೀಕಾರಅಧಿಕಾರ ಸ್ವೀಕರಿಸುತ್ತಿದ್ದಂತೆ ಭೂಮಾಪಕರಿಗೆ ಖಡಕ್ ಸೂಚನೆ

ಶ್ರೀರಂಗಪಟ್ಟಣ ಎಡಿಎಲ್ಆರ್ ಆಗಿ ಮಹಮದ್ ಹುಸೇನ್ ಅಧಿಕಾರ ಸ್ವೀಕಾರಅಧಿಕಾರ ಸ್ವೀಕರಿಸುತ್ತಿದ್ದಂತೆ ಭೂಮಾಪಕರಿಗೆ ಖಡಕ್ ಸೂಚನೆ

ಶ್ರೀರಂಗಪಟ್ಟಣ ಎಡಿಎಲ್ಆರ್ ಆಗಿ ಮಹಮದ್ ಹುಸೇನ್ ಅಧಿಕಾರ ಸ್ವೀಕಾರ
ಅಧಿಕಾರ ಸ್ವೀಕರಿಸುತ್ತಿದ್ದಂತೆ ಭೂಮಾಪಕರಿಗೆ ಖಡಕ್ ಸೂಚನೆ

ಶ್ರೀರಂಗಪಟ್ಟಣ :TV10KANNADA. 2/8/2025
ಶ್ರೀರಂಗಪಟ್ಟಣ ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರಾಗಿ ಮಹಮಸ್ ಹುಸೇನ್ ನೂತನವಾಗಿ ನೇಮಕಗೊಂಡಿದ್ದು, ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಎಡಿಎಲ್ಆರ್ ಆಗಿದ್ದ ಬಿ.ಇ.ಮೇಘ ಅವರು ವರ್ಗಾವಣೆಗೊಂಡ ಕಾರಣ ಅವರ ಸ್ಥಳಕ್ಕೆ ಮಹಮದ್ ಹುಸೇನ್ ನೇಮಕಗೊಂಡಿದ್ದರು. ಹುಸೇನ್ ಅಧಿಕಾರ ಸ್ವೀಕಾರ ವೇಳೆ ಸರ್ವೆ ತಪಾಸಕಾರ ಮಂಜುನಾಥ್, ಸುರೇಶ್, ಯೋಗರಾಜ್ ಹಾಗೂ ಭೂಮಾಪಕರು ಹಾಜರಿದ್ದರು.
ಎಡಿಎಲ್ಆರ್ ಆಗಿ ಅಧಿಕಾರ ವಹಿಸಿಕೊಂಡ ನಂತರ ಶ್ರೀರಂಗಪಟ್ಟಣ ತಹಶೀಲ್ದಾರ್ ಚೇತನಯಾದವ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಭೂಮಾಪಕರ ಸಭೆ ನಡೆಸಿ, ಸಾರ್ವಜನಿಕರ ಕೆಲಸವನ್ನು ಸಕಾಲದಲ್ಲಿ ಪೂರೈಸಿ, ಆಶ್ರಯ ಯೋಜನೆ ಕೆಲಸಗಳು, ದರಖಾಸ್ತು ಪೋಡಿ ಪ್ರಕರಣಗಳು ಹಾಗೂ ಮೋಜಿಣಿ ಪ್ರಕರಣಗಳನ್ನು ಸಕಾಲದಲ್ಲಿ ನಿರ್ವಹಿಸುವಂತೆ ಸೂಚನೆ ನೀಡಿದರು.

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *