ಶ್ರೀರಂಗಪಟ್ಟಣ ಎಡಿಎಲ್ಆರ್ ಆಗಿ ಮಹಮದ್ ಹುಸೇನ್ ಅಧಿಕಾರ ಸ್ವೀಕಾರಅಧಿಕಾರ ಸ್ವೀಕರಿಸುತ್ತಿದ್ದಂತೆ ಭೂಮಾಪಕರಿಗೆ ಖಡಕ್ ಸೂಚನೆ

ಶ್ರೀರಂಗಪಟ್ಟಣ ಎಡಿಎಲ್ಆರ್ ಆಗಿ ಮಹಮದ್ ಹುಸೇನ್ ಅಧಿಕಾರ ಸ್ವೀಕಾರಅಧಿಕಾರ ಸ್ವೀಕರಿಸುತ್ತಿದ್ದಂತೆ ಭೂಮಾಪಕರಿಗೆ ಖಡಕ್ ಸೂಚನೆ

ಶ್ರೀರಂಗಪಟ್ಟಣ ಎಡಿಎಲ್ಆರ್ ಆಗಿ ಮಹಮದ್ ಹುಸೇನ್ ಅಧಿಕಾರ ಸ್ವೀಕಾರ
ಅಧಿಕಾರ ಸ್ವೀಕರಿಸುತ್ತಿದ್ದಂತೆ ಭೂಮಾಪಕರಿಗೆ ಖಡಕ್ ಸೂಚನೆ

ಶ್ರೀರಂಗಪಟ್ಟಣ :TV10KANNADA. 2/8/2025
ಶ್ರೀರಂಗಪಟ್ಟಣ ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರಾಗಿ ಮಹಮಸ್ ಹುಸೇನ್ ನೂತನವಾಗಿ ನೇಮಕಗೊಂಡಿದ್ದು, ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಎಡಿಎಲ್ಆರ್ ಆಗಿದ್ದ ಬಿ.ಇ.ಮೇಘ ಅವರು ವರ್ಗಾವಣೆಗೊಂಡ ಕಾರಣ ಅವರ ಸ್ಥಳಕ್ಕೆ ಮಹಮದ್ ಹುಸೇನ್ ನೇಮಕಗೊಂಡಿದ್ದರು. ಹುಸೇನ್ ಅಧಿಕಾರ ಸ್ವೀಕಾರ ವೇಳೆ ಸರ್ವೆ ತಪಾಸಕಾರ ಮಂಜುನಾಥ್, ಸುರೇಶ್, ಯೋಗರಾಜ್ ಹಾಗೂ ಭೂಮಾಪಕರು ಹಾಜರಿದ್ದರು.
ಎಡಿಎಲ್ಆರ್ ಆಗಿ ಅಧಿಕಾರ ವಹಿಸಿಕೊಂಡ ನಂತರ ಶ್ರೀರಂಗಪಟ್ಟಣ ತಹಶೀಲ್ದಾರ್ ಚೇತನಯಾದವ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಭೂಮಾಪಕರ ಸಭೆ ನಡೆಸಿ, ಸಾರ್ವಜನಿಕರ ಕೆಲಸವನ್ನು ಸಕಾಲದಲ್ಲಿ ಪೂರೈಸಿ, ಆಶ್ರಯ ಯೋಜನೆ ಕೆಲಸಗಳು, ದರಖಾಸ್ತು ಪೋಡಿ ಪ್ರಕರಣಗಳು ಹಾಗೂ ಮೋಜಿಣಿ ಪ್ರಕರಣಗಳನ್ನು ಸಕಾಲದಲ್ಲಿ ನಿರ್ವಹಿಸುವಂತೆ ಸೂಚನೆ ನೀಡಿದರು.

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *