YONO application ಡೌನ್ ಲೋಡ್ ಮಾಡಿದ ಒಂದು ಗಂಟೆಗೆ 98 ಸಾವಿರ ಉಂಡೆನಾಮ…

YONO application ಡೌನ್ ಲೋಡ್ ಮಾಡಿದ ಒಂದು ಗಂಟೆಗೆ 98 ಸಾವಿರ ಉಂಡೆನಾಮ…

ಮೈಸೂರು,ಆ4,Tv10 ಕನ್ನಡ

SBI ಬ್ಯಾಂಕ್ ನ YONO APPLICATION ಡೌನ್ ಲೋಡ್ ಮಾಡಿದ ಖಾಸಗಿ ಕಂಪನಿ ಉದ್ಯೋಗಿಗೆ 98,800/- ರೂ ವಂಚಿಸಿದ ಪ್ರಕರಣ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಬಸವೇಶ್ವರ ಬ್ಲಾಕ್ ನ ನಿವಾಸಿ ಆಟೋಮೋಟಿವ್ ಆಕ್ಸಲ್ ನಲ್ಲಿ ಎಕ್ಸಿಕ್ಯುಟಿವ್ ಮ್ಯಾನೇಜರ್ ಆಗಿರುವ ಸುರೇಶ್ ಎಂಬುವರೇ ಹಣ ಕಳೆದುಕೊಂಡವರು.

ವಾಟ್ಸಾಪ್ ನಲ್ಲಿ YONO application ಡೌನ್ ಲೋಡ್ ಮಾಡಿಕೊಳ್ಳುವಂತೆ ಮೆಸೇಜ್ ಬಂದಿದೆ.ಸಂಜೆ 5 ಗಂಟೆ ವೇಳೆಗೆ ಅಪ್ಲಿಕೇಷನ್ ಡೌನ್ ಲೋಡ್ ಮಾಡಿದ್ದಾರೆ.ಕೇವಲ 1 ಗಂಟೆ ಅವಧಿಗೆ ಅಂದ್ರೆ 6 ಗಂಟೆ ವೇಳೆಗೆ 90,000/- ಹಾಗೂ 9800/- ರೂ ವರ್ಗಾವಣೆ ಆಗಿದೆ.ಕೂಡಲೇ ಪರಿಶೀಲಿಸಿದಾಗ ಫೇಕ್ YONO ಅಪ್ಲಿಕೇಷನ್ ಎಂದು ಖಚಿತವಾಗಿದೆ.ಈ ಸಂಭಂಧ ಸುರೇಶ್ ರವರು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ವಂಚಕರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಇಂದಿರಾಗಾಂಧಿ ಕಾಂಗ್ರೆಸ್ ಭವನಕ್ಕೆ ಶಂಕುಸ್ಥಾಪನೆ…ಸಿಎಂ,ಡಿಸಿಎಂ ರಿಂದ ಗುದ್ದಲಿಪೂಜೆ

ಇಂದಿರಾಗಾಂಧಿ ಕಾಂಗ್ರೆಸ್ ಭವನಕ್ಕೆ ಶಂಕುಸ್ಥಾಪನೆ…ಸಿಎಂ,ಡಿಸಿಎಂ ರಿಂದ ಗುದ್ದಲಿಪೂಜೆ

ಮೈಸೂರು,ಆ9,Tv10 ಕನ್ನಡ ಮೈಸೂರು ಜಿಲ್ಲಾ ಕಾಂಗ್ರೆಸ್ ನೂತನ ಕಟ್ಟಡ ಇಂದಿರಾಗಾಂಧಿ ಕಾಂಗ್ರೆಸ್ ಭವನ ಶಂಕುಸ್ಥಾಪನೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್…
ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಯಜುರುಪಾಕರ್ಮ…ಸಾಮೂಹಿಕ ಯಜ್ಞೋಪವೀತ ಬದಲಾವಣೆ…

ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಯಜುರುಪಾಕರ್ಮ…ಸಾಮೂಹಿಕ ಯಜ್ಞೋಪವೀತ ಬದಲಾವಣೆ…

ಮೈಸೂರು,ಆ9,Tv10 ಕನ್ನಡ ಮೈಸೂರಿನ ವಿಜಯನಗರದ ಶ್ರೀ ಯೋಗಾನರಸಿಂಹ ದೇವಾಲಯದಲ್ಲಿ ಸಾಮೂಹಿಕವಾಗಿ ಋಗ್ವೇದ ಹಾಗೂ ಯಜುರುಪಾಕರ್ಮ ಕಾರ್ಯಕ್ರಮ ನೆರವೇರಿತು.ನೂರಾರು ವಿಪ್ರರು ಭಾಗವಹಿಸಿ ಜನಿವಾರ ಬದಲಾಯಿಸಿಕೊಂಡರು.ದೇವಸ್ಥಾನದ ಆಡಳಿತಾಧಿಕಾರಿ ಎನ್ ಶ್ರೀನಿವಾಸನ್ ನೇತೃತ್ವದಲ್ಲಿ…
ವಿಷ್ಣುವರ್ಧನ್ ಪುಣ್ಯಭೂಮಿ ಧ್ವಂಸ ಹಿನ್ನಲೆ…ಮೈಸೂರಿನಲ್ಲಿ ಅಭಿಮಾನಿಗಳಿಂದ ಪ್ರತಿಭಟನೆ…

ವಿಷ್ಣುವರ್ಧನ್ ಪುಣ್ಯಭೂಮಿ ಧ್ವಂಸ ಹಿನ್ನಲೆ…ಮೈಸೂರಿನಲ್ಲಿ ಅಭಿಮಾನಿಗಳಿಂದ ಪ್ರತಿಭಟನೆ…

ಮೈಸೂರು,ಆ8,Tv10 ಕನ್ನಡ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಡಾ.ವಿಷ್ಣುವರ್ಧನ್ ರವರ ಪುಣ್ಯಭೂಮಿಯನ್ನ ಧ್ವಂಸಗೊಳಿಸಿದ ಪ್ರಕರಣ ಮೈಸೂರಿನಲ್ಲಿ ಪ್ರತಿಧ್ವನಿಸಿದೆ. ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿರುವ ಡಾ. ವಿಷ್ಣುವರ್ಧನ್ ಉದ್ಯಾನವನ ಮುಂಭಾಗ…

Leave a Reply

Your email address will not be published. Required fields are marked *