ಎಪಿಎಂಸಿ ಮಾಜಿ ಉಪಾಧ್ಯಕ್ಷನ ಮನೆಯಲ್ಲಿ ಎರಡು ಜಿಂಕೆ ಕೊಂಬು ಪತ್ತೆ…ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು…

ಎಪಿಎಂಸಿ ಮಾಜಿ ಉಪಾಧ್ಯಕ್ಷನ ಮನೆಯಲ್ಲಿ ಎರಡು ಜಿಂಕೆ ಕೊಂಬು ಪತ್ತೆ…ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು…

  • Crime
  • August 7, 2025
  • No Comment
  • 147

ನಂಜನಗೂಡು,ಆ7,Tv10 ಕನ್ನಡ

ಎಪಿಎಂಸಿ ಮಾಜಿ ಉಪಾಧ್ಯಕ್ಷನ ಮನೆಯಲ್ಲಿ ಎರಡು ಜಿಂಕೆ ಕೊಂಬುಗಳು ಪತ್ತೆಯಾಗಿದೆ.ಅನಾದಿ ಕಾಲದ ವಾಸದ ಮನೆಯಲ್ಲಿ ಇಡಲಾಗಿದ್ದ ಜಿಂಕೆ ಕೊಂಬುಗಳನ್ನ ವಶಪಡಿಸಿಕೊಳ್ಳಲಾಗಿದೆ.ಖಚಿತ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ.ನಂಜನಗೂಡು ತಾಲೂಕು ಹೊಸಕೋಟೆ(ಮಸಗೆ) ಗ್ರಾಮದ ಮನೆಯಲ್ಲಿ ಪತ್ತೆಯಾಗಿದೆ.ಎಪಿಎಂಸಿ ಮಾಜಿ ಉಪಾಧ್ಯಕ್ಷ ಶಿವಕುಮಾರ್ ರವರಿಗೆ ಸೇರಿದ ಮನೆಯಲ್ಲಿ ಕೊಂಬುಗಳನ್ನ ವಶಕ್ಕೆ ಪಡೆಯಲಾಗಿದೆ.
ನಂಜನಗೂಡು ವಿಭಾಗದ ಅರಣ್ಯ ಅಧಿಕಾರಿ ನಿತಿನ್ ಮತ್ತು ಶ್ರೀನಿವಾಸ್ ನೇತೃತ್ವದ ತಂಡ ದಾಳಿ ನಡೆಸಿದೆ.ಫ್ಯಾಷನ್ ಗಾಗಿ ಜಿಂಕೆ ಕೊಂಬುಗಳನ್ನ ಬಳಸಿಕೊಳ್ಳಲಾಗಿತ್ತೆಂದು ಹೇಳಲಾಗಿದೆ.ಆರೋಪಿ ಶಿವಕುಮಾರ್ ನಾಪತ್ತೆಯಾಗಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳ ಅನುಮತಿ ಇಲ್ಲದೆ ವನ್ಯ ಪ್ರಾಣಿಗಳಿಗೆ ಸಂಬಂಧಪಟ್ಟ ಯಾವುದೇ ವಸ್ತುಗಳನ್ನು ಗೌಪ್ಯವಾಗಿ ಇಟ್ಟುಕೊಂಡಿದ್ದಲ್ಲಿ ಹಾಗೂ ಕಾನೂನು ಬಾಹಿರವಾಗಿ ವನ್ಯ ಜೀವಿಗಳಿಗೆ ಸಂಬಂಧಪಟ್ಟ ವಸ್ತುಗಳನ್ನು ಸಂಗ್ರಹಿಸಿದ್ದಲ್ಲಿ ಶಿಕ್ಷಾರ್ಹ ಅಪರಾಧವಾಗುತ್ತದೆ.
ಕಾರ್ಯಚರಣೆಯಲ್ಲಿ ಸಹಾಯಕಾ ಅರಣ್ಯ ಅಧಿಕಾರಿ ಶ್ರೀನಿವಾಸ್ ಗಸ್ತು ಪಾಲಕರಾದ ವೈಶಾಖ ಧನಂಜಯ್ ಚಾಲಕರಾದ ನಾಗ ನಿಂಗರಾಜು ಸುನಿಲ್ ಮತ್ತು ಮಂಜು ಭಾಗವಹಿಸಿದ್ದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *