ಎಪಿಎಂಸಿ ಮಾಜಿ ಉಪಾಧ್ಯಕ್ಷನ ಮನೆಯಲ್ಲಿ ಎರಡು ಜಿಂಕೆ ಕೊಂಬು ಪತ್ತೆ…ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು…

ಎಪಿಎಂಸಿ ಮಾಜಿ ಉಪಾಧ್ಯಕ್ಷನ ಮನೆಯಲ್ಲಿ ಎರಡು ಜಿಂಕೆ ಕೊಂಬು ಪತ್ತೆ…ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು…

  • Crime
  • August 7, 2025
  • No Comment
  • 72

ನಂಜನಗೂಡು,ಆ7,Tv10 ಕನ್ನಡ

ಎಪಿಎಂಸಿ ಮಾಜಿ ಉಪಾಧ್ಯಕ್ಷನ ಮನೆಯಲ್ಲಿ ಎರಡು ಜಿಂಕೆ ಕೊಂಬುಗಳು ಪತ್ತೆಯಾಗಿದೆ.ಅನಾದಿ ಕಾಲದ ವಾಸದ ಮನೆಯಲ್ಲಿ ಇಡಲಾಗಿದ್ದ ಜಿಂಕೆ ಕೊಂಬುಗಳನ್ನ ವಶಪಡಿಸಿಕೊಳ್ಳಲಾಗಿದೆ.ಖಚಿತ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ.ನಂಜನಗೂಡು ತಾಲೂಕು ಹೊಸಕೋಟೆ(ಮಸಗೆ) ಗ್ರಾಮದ ಮನೆಯಲ್ಲಿ ಪತ್ತೆಯಾಗಿದೆ.ಎಪಿಎಂಸಿ ಮಾಜಿ ಉಪಾಧ್ಯಕ್ಷ ಶಿವಕುಮಾರ್ ರವರಿಗೆ ಸೇರಿದ ಮನೆಯಲ್ಲಿ ಕೊಂಬುಗಳನ್ನ ವಶಕ್ಕೆ ಪಡೆಯಲಾಗಿದೆ.
ನಂಜನಗೂಡು ವಿಭಾಗದ ಅರಣ್ಯ ಅಧಿಕಾರಿ ನಿತಿನ್ ಮತ್ತು ಶ್ರೀನಿವಾಸ್ ನೇತೃತ್ವದ ತಂಡ ದಾಳಿ ನಡೆಸಿದೆ.ಫ್ಯಾಷನ್ ಗಾಗಿ ಜಿಂಕೆ ಕೊಂಬುಗಳನ್ನ ಬಳಸಿಕೊಳ್ಳಲಾಗಿತ್ತೆಂದು ಹೇಳಲಾಗಿದೆ.ಆರೋಪಿ ಶಿವಕುಮಾರ್ ನಾಪತ್ತೆಯಾಗಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳ ಅನುಮತಿ ಇಲ್ಲದೆ ವನ್ಯ ಪ್ರಾಣಿಗಳಿಗೆ ಸಂಬಂಧಪಟ್ಟ ಯಾವುದೇ ವಸ್ತುಗಳನ್ನು ಗೌಪ್ಯವಾಗಿ ಇಟ್ಟುಕೊಂಡಿದ್ದಲ್ಲಿ ಹಾಗೂ ಕಾನೂನು ಬಾಹಿರವಾಗಿ ವನ್ಯ ಜೀವಿಗಳಿಗೆ ಸಂಬಂಧಪಟ್ಟ ವಸ್ತುಗಳನ್ನು ಸಂಗ್ರಹಿಸಿದ್ದಲ್ಲಿ ಶಿಕ್ಷಾರ್ಹ ಅಪರಾಧವಾಗುತ್ತದೆ.
ಕಾರ್ಯಚರಣೆಯಲ್ಲಿ ಸಹಾಯಕಾ ಅರಣ್ಯ ಅಧಿಕಾರಿ ಶ್ರೀನಿವಾಸ್ ಗಸ್ತು ಪಾಲಕರಾದ ವೈಶಾಖ ಧನಂಜಯ್ ಚಾಲಕರಾದ ನಾಗ ನಿಂಗರಾಜು ಸುನಿಲ್ ಮತ್ತು ಮಂಜು ಭಾಗವಹಿಸಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *