ವಿಷ್ಣುವರ್ಧನ್ ಪುಣ್ಯಭೂಮಿ ಧ್ವಂಸ ಹಿನ್ನಲೆ…ಮೈಸೂರಿನಲ್ಲಿ ಅಭಿಮಾನಿಗಳಿಂದ ಪ್ರತಿಭಟನೆ…

ವಿಷ್ಣುವರ್ಧನ್ ಪುಣ್ಯಭೂಮಿ ಧ್ವಂಸ ಹಿನ್ನಲೆ…ಮೈಸೂರಿನಲ್ಲಿ ಅಭಿಮಾನಿಗಳಿಂದ ಪ್ರತಿಭಟನೆ…

ಮೈಸೂರು,ಆ8,Tv10 ಕನ್ನಡ

ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಡಾ.ವಿಷ್ಣುವರ್ಧನ್ ರವರ ಪುಣ್ಯಭೂಮಿಯನ್ನ ಧ್ವಂಸಗೊಳಿಸಿದ ಪ್ರಕರಣ ಮೈಸೂರಿನಲ್ಲಿ ಪ್ರತಿಧ್ವನಿಸಿದೆ. ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿರುವ ಡಾ. ವಿಷ್ಣುವರ್ಧನ್ ಉದ್ಯಾನವನ ಮುಂಭಾಗ ಅಭಿಮಾನಿಗಳು ಸಾಂಕೇತಿಕ ಪ್ರತಿಭಟನೆ ನಡೆಸಿ ಘಟನೆಯನ್ನ ಖಂಡಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅಭಿಮಾನಿ ಬಳಗದ ಅಧ್ಯಕ್ಷ ಎಂ ಡಿ ಪಾರ್ಥಸಾರಥಿ ಇಂದು ದೇಶಾದ್ಯಂತ ವರಮಹಾಲಕ್ಷ್ಮಿ ಹಬ್ಬವನ್ನು ಸಡಗರದಿಂದ ಆಚರಿಸುತ್ತಿದ್ದರೆ ವಿಷ್ಣು ಅಭಿಮಾನಿಗಳಿಗೆ ಇಂದು ಕರಾಳ ದಿನವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ವಿಷ್ಣು ವರ್ಧನ್ ರವರ ಪುಣ್ಯಭೂಮಿಯನ್ನು ಧ್ವಂಸ ಮಾಡಿರುವುದು ಅಭಿಮಾನಿಗಳಿಗೆ ತೀವ್ರ ನೋವುಂಟು ಮಾಡಿದೆ. ಈ ಕೂಡಲೇ ಸರ್ಕಾರ ಮಧ್ಯಸ್ಥಿಕೆ ವಹಿಸಿ ಅಭಿಮಾನಿಗಳ ಸಭೆ ಕರೆದು ಇದರ ಬಗ್ಗೆ ಸ್ಪಷ್ಟೀಕರಣ ಕೊಡಬೇಕು ಹಾಗೂ ಅಭಿಮಾನಿಗಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಮನವಿ ಮಾಡಿದರು.ಪ್ರತಿಭಟನೆಯಲ್ಲಿ ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ವಿನಯ್ ಕುಮಾರ್, ಎಸ್ ಏನ್ ರಾಜೇಶ್, ವಿನಯ್ ಕಣಗಾಲ್, ಬೈರತಿ ಲಿಂಗರಾಜು, ಲೋಕೇಶ್, ಮಹಾನ್ ಶ್ರೇಯಸ್, ಬಸವರಾಜ್, ಸಂತೋಷ್, ಚಿನ್ನ ಬೆಳ್ಳಿ ಸಿದ್ದಪ್ಪ, ಮಹದೇವ್, ಸುಚೀಂದ್ರ, ಮಿರ್ಲೆ ಪನೀಶ್, ಹೊಸಮಠ, ಅಭಿ, ಹಾಗೂ ಇನ್ನಿತರ ವಿಷ್ಣು ಅಭಿಮಾನಿಗಳು ಭಾಗಿಯಾಗಿದ್ದರು..

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *