ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಯಜುರುಪಾಕರ್ಮ…ಸಾಮೂಹಿಕ ಯಜ್ಞೋಪವೀತ ಬದಲಾವಣೆ…

ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಯಜುರುಪಾಕರ್ಮ…ಸಾಮೂಹಿಕ ಯಜ್ಞೋಪವೀತ ಬದಲಾವಣೆ…

ಮೈಸೂರು,ಆ9,Tv10 ಕನ್ನಡ

ಮೈಸೂರಿನ ವಿಜಯನಗರದ ಶ್ರೀ ಯೋಗಾನರಸಿಂಹ ದೇವಾಲಯದಲ್ಲಿ ಸಾಮೂಹಿಕವಾಗಿ ಋಗ್ವೇದ ಹಾಗೂ ಯಜುರುಪಾಕರ್ಮ ಕಾರ್ಯಕ್ರಮ ನೆರವೇರಿತು.ನೂರಾರು ವಿಪ್ರರು ಭಾಗವಹಿಸಿ ಜನಿವಾರ ಬದಲಾಯಿಸಿಕೊಂಡರು.
ದೇವಸ್ಥಾನದ ಆಡಳಿತಾಧಿಕಾರಿ ಎನ್ ಶ್ರೀನಿವಾಸನ್ ನೇತೃತ್ವದಲ್ಲಿ ಕಾರ್ಯಕ್ರಮ ಅರ್ಥಪೂರ್ಣವಾಗಿ ನೆರವೇರಿತು. ಸಂಧ್ಯಾವಂದನೆ, ಗಾಯತ್ರಿ ಜಪ, ನೆರೆವೇರಿಸಿ ಯಜ್ಞೋಪವೀತ ಧಾರಣೆ ಹಾಗೂ ವಿಸರ್ಜಿಸುವ ಮಂತ್ರ ಜಪಿಸುವ ಮೂಲಕ ಜನಿವಾರ ಬದಲಾಯಿಸಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಎನ್ ಶ್ರೀನಿವಾಸನ್
ಭಾರತೀಯ ಸನಾತನ ಹಿಂದೂ ಧರ್ಮದಲ್ಲಿ ವೇದ ಮತ್ತು ಶಾಸ್ತ್ರ ಅಧ್ಯಯನಕ್ಕೆ ಬಹಳ ಮಹತ್ವವಿದೆ, 8ನೇ ವರ್ಷಕ್ಕೆ ವಟುವಿಗೆ ಉಪನಯನ ಮಾಡಿ ಗಾಯತ್ರಿ ಮಂತ್ರ ಉಪದೇಶಿಸಿ ಗುರುಕುಲಕ್ಕೆ ಕಳಿಸುವ ಪಂಪರೆಯಿತ್ತು. ಯಜುರ್ ವೇದ ಋಗ್ವೇದ ಪ್ರಕಾರವಾಗಿ ಶಾಸ್ತ್ರಗಳನ್ನ ಪಾಲಿಸುವ ವೈದೀಕರು ತಮ್ಮ ಋಷಿಗಳಿಗೆ ಪೂಜಿಸಿ ಯಜ್ಞೋಪವೀತ ಜನಿವಾರ ಧಾರಣೆ ಮಾಡುವ ಉಪಾಕರ್ಮ‌ ಧರ್ಮರಕ್ಷಣೆಯ ಪ್ರತೀಕವಾಗಿದೆ. ಸಾವಿರಾರು ವರ್ಷಗಳ ಹಿಂದೆ ಸಂವತ್ಸರಗಳ ಹಬ್ಬಗಳಲ್ಲಿ ಪಂಚಾಂಗ ನಿರ್ಣಯಿಸಿರುವಂತೆ ಮಹೂರ್ತ ಆಚರಣೆ ಪಾಲಿಸುವ ಕ್ರಮಕ್ಕೆ ಮೊದಲೇ ನಿಶ್ಚಯಿಸಿರುತ್ತದೆ, ಎಂದರೆ ಸನಾತನ ಧರ್ಮದ ಶಕ್ತಿಯ ಸಂಕೇತವಾಗಿದೆ ಎಂದರು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಗಿರೀಶ್, ಅಶ್ವಿನ್, ಶ್ರೀರಾಮ್,ಹಾಗೂ ಇನ್ನಿತರರು ಹಾಜರಿದ್ದರು..

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *