ಯುದ್ದ ಸ್ಮಾರಕ ಸ್ಥಂಭದ ಆವರಣ ಸ್ವಚ್ಛ…ಹಳೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಶ್ರಮದಾನ…

ಯುದ್ದ ಸ್ಮಾರಕ ಸ್ಥಂಭದ ಆವರಣ ಸ್ವಚ್ಛ…ಹಳೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಶ್ರಮದಾನ…

ಮೈಸೂರು,ಆ10,Tv10 ಕನ್ನಡ

ಲಯನ್ಸ ಅಂಬಾಸಿಡರ್ ಸಂಸ್ಥೆ ಮತ್ತು ಮಾಜಿ ಸಶಸ್ತ್ರ ಸೈನಿಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಪಕ್ಕದಲ್ಲಿರುವ ಯುದ್ಧ ಸ್ಮಾರಕ ಸ್ತಂಭದ ಆವರಣದಲ್ಲಿ ಇಂದು ಗಿಡಗಂಟೆಗಳನ್ನು ಸ್ವಚ್ಚಗೊಳಿಸುವ ಮೂಲಕ ಶ್ರಮದಾನ ಮಾಡಲಾಯಿತು.

ಪ್ರಾಂತಿಯ ಅಧ್ಯಕ್ಷ ಲಯನ್ ಎಚ್ ಸಿ ಕಾಂತರಾಜು ಸಶಸ್ತ್ರ ಸೈನಿಕರ ಸಂಘದ ಅಧ್ಯಕ್ಷ ಪಿ.ಕೆ ಬಿದ್ದಪ್ಪ ಹಾಗೂ ಲಯನ್ ಜಿಲ್ಲಾ ಅಧ್ಯಕ್ಶರಾದ ಮಕಾಳ ಶಿವಕುಮಾರ್, ಟಿ‌.ಎಚ್ ವೆಂಕಟೇಶ್, ಡಾ.ಅರ್.ಡಿ. ಕುಮಾರ್,ಸಿ.ಆರ್.ದಿನೇಶ್,ವಿ.ಶ್ರೀಧರ್, ಎಚ್ ಕೆ ಪ್ರಸನ್ನ , ಮಲ್ಲಕಾರ್ಜುನಪ್ಪ,,ರಾಮಚಂದ್ರ, ಪುಟ್ಟಸ್ವಾಮಿ,ನಾಗರಾಜು, ಯಶೋದಮ್ಮ ,ಕೆ ಟಿ ವಿಷ್ಣು ಡಾ. ಕಿಶೋರ್, ಮನು ರವಿ, ಶಿವರುದ್ರಯ್ಯ ರವಿಚಂದ್ರ ಇತರರು ಶ್ರಮದಾನದಲ್ಲಿ ಭಾಗವಹಿಸಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *