ಯುದ್ದ ಸ್ಮಾರಕ ಸ್ಥಂಭದ ಆವರಣ ಸ್ವಚ್ಛ…ಹಳೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಶ್ರಮದಾನ…

ಯುದ್ದ ಸ್ಮಾರಕ ಸ್ಥಂಭದ ಆವರಣ ಸ್ವಚ್ಛ…ಹಳೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಶ್ರಮದಾನ…

ಮೈಸೂರು,ಆ10,Tv10 ಕನ್ನಡ

ಲಯನ್ಸ ಅಂಬಾಸಿಡರ್ ಸಂಸ್ಥೆ ಮತ್ತು ಮಾಜಿ ಸಶಸ್ತ್ರ ಸೈನಿಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಪಕ್ಕದಲ್ಲಿರುವ ಯುದ್ಧ ಸ್ಮಾರಕ ಸ್ತಂಭದ ಆವರಣದಲ್ಲಿ ಇಂದು ಗಿಡಗಂಟೆಗಳನ್ನು ಸ್ವಚ್ಚಗೊಳಿಸುವ ಮೂಲಕ ಶ್ರಮದಾನ ಮಾಡಲಾಯಿತು.

ಪ್ರಾಂತಿಯ ಅಧ್ಯಕ್ಷ ಲಯನ್ ಎಚ್ ಸಿ ಕಾಂತರಾಜು ಸಶಸ್ತ್ರ ಸೈನಿಕರ ಸಂಘದ ಅಧ್ಯಕ್ಷ ಪಿ.ಕೆ ಬಿದ್ದಪ್ಪ ಹಾಗೂ ಲಯನ್ ಜಿಲ್ಲಾ ಅಧ್ಯಕ್ಶರಾದ ಮಕಾಳ ಶಿವಕುಮಾರ್, ಟಿ‌.ಎಚ್ ವೆಂಕಟೇಶ್, ಡಾ.ಅರ್.ಡಿ. ಕುಮಾರ್,ಸಿ.ಆರ್.ದಿನೇಶ್,ವಿ.ಶ್ರೀಧರ್, ಎಚ್ ಕೆ ಪ್ರಸನ್ನ , ಮಲ್ಲಕಾರ್ಜುನಪ್ಪ,,ರಾಮಚಂದ್ರ, ಪುಟ್ಟಸ್ವಾಮಿ,ನಾಗರಾಜು, ಯಶೋದಮ್ಮ ,ಕೆ ಟಿ ವಿಷ್ಣು ಡಾ. ಕಿಶೋರ್, ಮನು ರವಿ, ಶಿವರುದ್ರಯ್ಯ ರವಿಚಂದ್ರ ಇತರರು ಶ್ರಮದಾನದಲ್ಲಿ ಭಾಗವಹಿಸಿದ್ದರು…

Spread the love

Related post

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ…

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ…
ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್…

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರವೇಶ ಟಿಕೆಟ್ ಪಡೆಯಲು ಬರುವವರಿಗೆ…
ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು… ನಂಜನಗೂಡು,ಏ12,Tv10 ಕನ್ನಡ ಯುವಕನೊಬ್ಬನನ್ನ ಕಿಡ್ನಾಪ್ ಮಾಡಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ…

Leave a Reply

Your email address will not be published. Required fields are marked *