ಯುದ್ದ ಸ್ಮಾರಕ ಸ್ಥಂಭದ ಆವರಣ ಸ್ವಚ್ಛ…ಹಳೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಶ್ರಮದಾನ…

ಯುದ್ದ ಸ್ಮಾರಕ ಸ್ಥಂಭದ ಆವರಣ ಸ್ವಚ್ಛ…ಹಳೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಶ್ರಮದಾನ…

ಮೈಸೂರು,ಆ10,Tv10 ಕನ್ನಡ

ಲಯನ್ಸ ಅಂಬಾಸಿಡರ್ ಸಂಸ್ಥೆ ಮತ್ತು ಮಾಜಿ ಸಶಸ್ತ್ರ ಸೈನಿಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಪಕ್ಕದಲ್ಲಿರುವ ಯುದ್ಧ ಸ್ಮಾರಕ ಸ್ತಂಭದ ಆವರಣದಲ್ಲಿ ಇಂದು ಗಿಡಗಂಟೆಗಳನ್ನು ಸ್ವಚ್ಚಗೊಳಿಸುವ ಮೂಲಕ ಶ್ರಮದಾನ ಮಾಡಲಾಯಿತು.

ಪ್ರಾಂತಿಯ ಅಧ್ಯಕ್ಷ ಲಯನ್ ಎಚ್ ಸಿ ಕಾಂತರಾಜು ಸಶಸ್ತ್ರ ಸೈನಿಕರ ಸಂಘದ ಅಧ್ಯಕ್ಷ ಪಿ.ಕೆ ಬಿದ್ದಪ್ಪ ಹಾಗೂ ಲಯನ್ ಜಿಲ್ಲಾ ಅಧ್ಯಕ್ಶರಾದ ಮಕಾಳ ಶಿವಕುಮಾರ್, ಟಿ‌.ಎಚ್ ವೆಂಕಟೇಶ್, ಡಾ.ಅರ್.ಡಿ. ಕುಮಾರ್,ಸಿ.ಆರ್.ದಿನೇಶ್,ವಿ.ಶ್ರೀಧರ್, ಎಚ್ ಕೆ ಪ್ರಸನ್ನ , ಮಲ್ಲಕಾರ್ಜುನಪ್ಪ,,ರಾಮಚಂದ್ರ, ಪುಟ್ಟಸ್ವಾಮಿ,ನಾಗರಾಜು, ಯಶೋದಮ್ಮ ,ಕೆ ಟಿ ವಿಷ್ಣು ಡಾ. ಕಿಶೋರ್, ಮನು ರವಿ, ಶಿವರುದ್ರಯ್ಯ ರವಿಚಂದ್ರ ಇತರರು ಶ್ರಮದಾನದಲ್ಲಿ ಭಾಗವಹಿಸಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *