ದಸರಾ ಗಜಪಡೆಗೆ ತೂಕ ಪ್ರಕ್ರಿಯೆ…ಭೀಮ ಬಲಶಾಲಿ..

ದಸರಾ ಗಜಪಡೆಗೆ ತೂಕ ಪ್ರಕ್ರಿಯೆ…ಭೀಮ ಬಲಶಾಲಿ..

ಮೈಸೂರು,ಆ11,Tv10 ಕನ್ನಡ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ 2025 ರ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಸಜ್ಜಾಗುತ್ತಿದೆ.ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಆಗಮಿಸಿದ
ದಸರಾ ಗಜಪಡೆಗೆ ಇಂದು ತೂಕ ಪರಿಶೀಲನೆ ಮಾಡಲಾಯಿತು.
ನಿನ್ನೆಯಷ್ಟೇ ಅರಣ್ಯ ಭವನದಿಂದ ಅರಮನೆಯಂಗಳಕ್ಕೆ ಪ್ರವೇಶ ಮಾಡಿದ್ದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಒಂಬತ್ತು ಆನೆಗಳ ತೂಕ ಪರೀಶೀಲನೆ ಮಾಡಲಾಯಿತು.
ಮೈಸೂರಿನ ಧನ್ವಂತರಿ ರಸ್ತೆಯಲ್ಲಿರುವ ಸಾಯಿರಾಮ್ ಅಂಡ್ ಕೊ., ಎಲೆಕ್ಟ್ರಾನಿಕ್ ತೂಕ ಮಾಪನ ಕೇಂದ್ರದಲ್ಲಿ ನಡೆದ ಆನೆಗಳ ತೂಕ ಮಾಡಲಾಯಿತು.
ತೂಕ ಪರಿಶೀಲನೆ ನಂತರ ಆನೆಗಳಿಗೆ ಪ್ರತಿನಿತ್ಯ ಪೌಷ್ಟಿಕ ಆಹಾರ ನೀಡಿ ತಯಾರಿ ನೀಡಲಾಗುತ್ತದೆ.
ಈ ಮೂಲಕ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಗಾಗಿ ತಾಲೀಮು ಆರಂಭವಾಗಿದೆ.
ಬೆಳಿಗ್ಗೆ ಮತ್ತು ಸಂಜೆ ಎರಡು ಸಮಯ ಅರಮನೆಯಿಂದ ಬನ್ನಿಮಂಟಪದವರೆಗೆ ನಿತ್ಯ ತಾಲೀಮು ಮಾಡಲಾಗುತ್ತದೆ.
ನಗರದ ಸದ್ದುಗದ್ದಲಕ್ಕೆ ವಿಚಲಿತವಾಗದಂತೆ ಆನೆಗಳಿಗೆ ತರಬೇತಿ ನೀಡಲಾಗುತ್ತದೆ.
ಆನೆಗಳ ತೂಕದ ವಿವರ

ಅಭಿಮನ್ಯು – 5,360 ಕೆ ಜಿ
ಧನಂಜಯ – 5,310 ಕೆ ಜಿ
ಕಾವೇರಿ – 3,010 ಕೆ ಜಿ
ಲಕ್ಷ್ಮಿ – 3,730 ಕೆ ಜಿ
ಭೀಮ – 5,465 ಕೆ ಜಿ
ಏಕಲವ್ಯ – 5,305 ಕೆ ಜಿ
ಮಹೇಂದ್ರ – 5,120 ಕೆ ಜಿ
ಕಂಜನ್ – 4,880 ಕೆ ಜಿ
ಪ್ರಶಾಂತ – 5,110 ಕೆ ಜಿ ತೂಕ.
*ತೂಕ ಪರೀಕ್ಷೆಯಲ್ಲಿ ಕ್ಯಾಪ್ಟನ್ ಅಭಿಮನ್ಯುವನ್ನೇ ಹಿಂದಿಕ್ಕಿದ ಭೀಮನೇ ಅತ್ಯಂತ ಹೆಚ್ಚಿನ ಬಲಶಾಲಿ ಎಂಬುದು ಸಾಬೀತಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *