ಮೊಬೈಲ್ ನಿಂದ ಪುಸ್ತಕದ ಕಡೆಗೆ ವಿದ್ಯಾರ್ಥಿಗಳು ಬದಲಾಗಬೇಕು- ಸಿ.ಆರ್.ದಿನೇಶ್

ಮೊಬೈಲ್ ನಿಂದ ಪುಸ್ತಕದ ಕಡೆಗೆ ವಿದ್ಯಾರ್ಥಿಗಳು ಬದಲಾಗಬೇಕು- ಸಿ.ಆರ್.ದಿನೇಶ್

ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಡಾ. ಎಸ್ ಆರ್ ರಂಗನಾಥನ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಓದಿನ ಮಹತ್ವದ ಬಗ್ಗೆ ಅರಿವು ಮೂಡಿಸಿ ಮೊಬೈಲ್ ನಿಂದ ಪುಸ್ತಕದ ಕಡೆಗೆ ಒಲವು ಹೆಚ್ಚು ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸಿ ಆರ್ ದಿನೇಶ್ ಅವರು ಹೇಳಿದರು.ಗ್ರಂಥಪಾಲಕಿ ಎಂ ಎನ್ ಸುಲಕ್ಷಣ ರವರು ಮಾತನಾಡಿ ಯುವ ಮನಸ್ಸುಗಳನ್ನು ಅಧ್ಯಯನದ ಕಡೆಗೆ ಹೋಗುವ ಹಾಗೆ ಮಾಡಬೇಕು ಎಂದು ಹೇಳಿದರು .

ಉಪನ್ಯಾಸಕರಾದ ಲಿಂಗಣ್ಣಸ್ವಾಮಿ, ರಂಗಸ್ವಾಮಿ ನಾಗರಾಜು, ಪ್ರಕಾಶ್ ಸ್ವಾಮಿ ಗೌಡ ,ಮಾಲತಿ ,ಭವ್ಯ ,ಮೀನಾ ,ಆದಿಲ್ ,ಸುಮಾ ರೂಪ ,ಸುಮಿತ್ರ ,ಟಿ ಕೆ ರವಿ, ನಾಗರಾಜ್ ರೆಡ್ಡಿ, ರಾಮಾನುಜಾ, ದಿನೇಶ್, ಹರೀಶ್, ವತ್ಸಲ ,ಪದ್ಮಾವತಿ ,ಅಂಬಿಕಾ, ಶೃತಿ, ಬಿಂದು, ಬಸವಣ್ಣ, ನಟರಾಜ್, ನಾಗವೇಣಿ ,ಮಿಲ್ಟನ್ ,ಮಹದೇವಸ್ವಾಮಿ ನಿಂಗಯ್ಯ ,ದಿವ್ಯ ,ನಾಗಮ್ಮ ಇದ್ದರು.

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *