ಮೊಬೈಲ್ ನಿಂದ ಪುಸ್ತಕದ ಕಡೆಗೆ ವಿದ್ಯಾರ್ಥಿಗಳು ಬದಲಾಗಬೇಕು- ಸಿ.ಆರ್.ದಿನೇಶ್

ಮೊಬೈಲ್ ನಿಂದ ಪುಸ್ತಕದ ಕಡೆಗೆ ವಿದ್ಯಾರ್ಥಿಗಳು ಬದಲಾಗಬೇಕು- ಸಿ.ಆರ್.ದಿನೇಶ್

ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಡಾ. ಎಸ್ ಆರ್ ರಂಗನಾಥನ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಓದಿನ ಮಹತ್ವದ ಬಗ್ಗೆ ಅರಿವು ಮೂಡಿಸಿ ಮೊಬೈಲ್ ನಿಂದ ಪುಸ್ತಕದ ಕಡೆಗೆ ಒಲವು ಹೆಚ್ಚು ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸಿ ಆರ್ ದಿನೇಶ್ ಅವರು ಹೇಳಿದರು.ಗ್ರಂಥಪಾಲಕಿ ಎಂ ಎನ್ ಸುಲಕ್ಷಣ ರವರು ಮಾತನಾಡಿ ಯುವ ಮನಸ್ಸುಗಳನ್ನು ಅಧ್ಯಯನದ ಕಡೆಗೆ ಹೋಗುವ ಹಾಗೆ ಮಾಡಬೇಕು ಎಂದು ಹೇಳಿದರು .

ಉಪನ್ಯಾಸಕರಾದ ಲಿಂಗಣ್ಣಸ್ವಾಮಿ, ರಂಗಸ್ವಾಮಿ ನಾಗರಾಜು, ಪ್ರಕಾಶ್ ಸ್ವಾಮಿ ಗೌಡ ,ಮಾಲತಿ ,ಭವ್ಯ ,ಮೀನಾ ,ಆದಿಲ್ ,ಸುಮಾ ರೂಪ ,ಸುಮಿತ್ರ ,ಟಿ ಕೆ ರವಿ, ನಾಗರಾಜ್ ರೆಡ್ಡಿ, ರಾಮಾನುಜಾ, ದಿನೇಶ್, ಹರೀಶ್, ವತ್ಸಲ ,ಪದ್ಮಾವತಿ ,ಅಂಬಿಕಾ, ಶೃತಿ, ಬಿಂದು, ಬಸವಣ್ಣ, ನಟರಾಜ್, ನಾಗವೇಣಿ ,ಮಿಲ್ಟನ್ ,ಮಹದೇವಸ್ವಾಮಿ ನಿಂಗಯ್ಯ ,ದಿವ್ಯ ,ನಾಗಮ್ಮ ಇದ್ದರು.

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *