ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಸಾಮೂಹಿಕ ಸೀಮಂತ…50 ಕ್ಕೂ ಹೆಚ್ಚು ಮಹಿಳೆಯರಿಗೆ ಸೀಮಂತ…

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಸಾಮೂಹಿಕ ಸೀಮಂತ…50 ಕ್ಕೂ ಹೆಚ್ಚು ಮಹಿಳೆಯರಿಗೆ ಸೀಮಂತ…

ಮೈಸೂರು,ಆ13,Tv10 ಕನ್ನಡ

ಮೈಸೂರಿನ ವಿಜಯನಗರದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಸಾಮೂಹಿಕ ಸೀಮಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶ್ರೀ ದುರ್ಗಾ ಫೌಂಡೇಶನ್ ಮತ್ತು ಕೆ ವಿ ಕೆ ಫೌಂಡೇಶನ್ ಸಹಯೋಗದೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 50ಕ್ಕೂ ಹೆಚ್ಚು ಮಹಿಳೆಯರಿಗೆ ಸೀಮಂತ ಮಾಡಲಾಯಿತು.ಹಣ್ಣು,ಹೂವು,ಅರಿಶಿನ,ಕುಂಕುಮ,ಬಳೆಗಳು,ಸೀರೆ,ಬ್ಲೌಸ್ ಪೀಸ್ ಸೇರಿದಂತೆ ಇನ್ನಿತರ ಸಾಮಗ್ರಿಗಳನ್ನ ಸಂಪ್ರದಾಯದಂತೆ ಮಹಿಳೆಯರಿಗೆ ನೀಡಿ ಹರಸಲಾಯಿತು.
ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್, ಸೌಮ್ಯ ಅನಿಲ್ ಚಿಕ್ಕಮಾದು,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಬಸವರಾಜ್, ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ಇಂದಿರಾ ಗಾಂಧಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ರವಿ ಮಂಚೇಗೌಡನ ಕೊಪ್ಪಲು,ಮುಖಂಡರಾದ ಜಿ ರಾಘವೇಂದ್ರ, ಕೆವಿಕೆ ಫೌಂಡೇಶನ್ ಅಧ್ಯಕ್ಷರಾದ ಖುಷಿ ವಿನು, ಕಾವ್ಯ,
ಮಂಜುಳಾ ಭಾಗವಹಿಸಿದ್ದರು…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *