ವಿದೇಶಿ ಮಹಿಳೆ ಜೊತೆ ಅನುಚಿತ ವರ್ತನೆ…ಮಧ್ಯರಾತ್ರಿ ಮನೆಗೆ ನುಗ್ಗಿದ ಖದೀಮ…ಕಪಿಮುಷ್ಠಿಯಿಂದ ಬಚಾವ್ ಆದ ಮಹಿಳೆ…ತಡವಾಗಿ ಬೆಳಕಿಗೆ ಬಂದ ಪ್ರಕರಣ…

ವಿದೇಶಿ ಮಹಿಳೆ ಜೊತೆ ಅನುಚಿತ ವರ್ತನೆ…ಮಧ್ಯರಾತ್ರಿ ಮನೆಗೆ ನುಗ್ಗಿದ ಖದೀಮ…ಕಪಿಮುಷ್ಠಿಯಿಂದ ಬಚಾವ್ ಆದ ಮಹಿಳೆ…ತಡವಾಗಿ ಬೆಳಕಿಗೆ ಬಂದ ಪ್ರಕರಣ…

  • Crime
  • August 13, 2025
  • No Comment
  • 285

ಮೈಸೂರು,ಆ13,Tv10 ಕನ್ನಡ

ಮಧ್ಯರಾತ್ರಿ ವೇಳೆ ಬಲವಂತವಾಗಿ ಮನೆಗೆ ನುಗ್ಗಿದ ಅಪರಿಚಿತ ವ್ಯಕ್ತಿಯೊಬ್ಬ ವಿದೇಶಿ ಮಹಿಳೆಯ ಜೊತೆ ಅಸಭ್ಯವಾಗಿ ನಡೆದುಕೊಂಡ ಘಟನೆ ಮೈಸೂರಿನ ಗೋಕುಲಂ ಬಡಾವಣೆಯಲ್ಲಿ ನಡೆದಿದೆ.ವಿದೇಶಿ ಮಹಿಳೆಯ ಸಮಯಪ್ರಜ್ಞೆ ಆಕೆಯನ್ನ ಅನಾಹುತದಿಂದ ಪಾರು ಮಾಡಿದೆ.ಅಪರಿಚಿತನ ವಿರುದ್ದ ವಿದೇಶಿ ಮಹಿಳೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

ಯು.ಕೆ.ಪ್ರಜೆ 45 ವರ್ಷದ ಮಹಿಳೆಯಿಂದ ಪ್ರಕರಣ ದಾಖಲಾಗಿದೆ.ಜುಲೈ 18 ರಂದು ಯೋಗಾಭ್ಯಾಸಕ್ಕಾಗಿ ಪ್ರವಾಸಿ ವೀಸಾದಲ್ಲಿ ಬಂದ ಯು.ಕೆ.ಮಹಿಳೆ ಗೋಕುಲಂ ಬಡಾವಣೆಯಲ್ಲಿ ತಂಗಿದ್ದರು.27-7-2025 ರ ರಾತ್ರಿ ಸುಮಾರು 11.45 ರಲ್ಲಿ ಬಾಗಿಲು ತಟ್ಟಿದ ಶಬ್ದವಾಗಿದೆ.ಫುಡ್ ಡೆಲಿವರಿ ಬಾಯ್ ಇರಬಹುದೆಂದು ಮಹಿಳೆ ಬಾಗಿಲು ತೆರೆದಿದ್ದಾರೆ.ಫುಡ್ ಆರ್ಡರ್ ಮಾಡಿಲ್ಲವೆಂದು ಹೇಳುತ್ತಿದ್ದ ವೇಳೆ ಮಹಿಳೆಯನ್ನ ಬೆಡ್ ಮೇಲೆ ತಳ್ಳಿ ಬಾಗಿಲು ಚಿಲಕ ಹಾಕುವ ಪ್ರಯತ್ನ ಮಾಡಿದ್ದಾನೆ.ಈ ವೇಳೆ ಮಹಿಳೆ ಕಿರುಚಲು ಪ್ರಯತ್ನಿಸಿದಾಗ ಬಾಯಿಮುಚ್ಚಿದ್ದಾನೆ.ಆತನನ್ನ ತಳ್ಳಿ ಮಹಿಳೆ ಹೊರಬಂದು ಕಿರುಚಾಡಿದಾಗ ರಾಜೀವ್ ಎಂಬುವರು ಸಹಾಯಕ್ಕೆ ಬಂದಿದ್ದಾರೆ.ಅಪರಿಚಿತನನ್ನು ಮನೆಯೊಳಗೆ ತಳ್ಳಿ ಹೊರಗಿನಿಂದ ಬಾಗಿಲು ಭದ್ರಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪೊಲೀಸರು ಬರುವಷ್ಟರಲ್ಲಿ ಬಾಲ್ಕನಿಯಿಂದ ಕಿಡಿಗೇಡಿ ಪರಾರಿಯಾಗಿದ್ದಾನೆ
ನೊಂದ ವಿದೇಶಿ ಮಹಿಳೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *