ರೌಡಿ ಶೀಟ್ ಕ್ಲೋಸ್ ಮಾಡುವಂತೆ ಪೊಲೀಸರಿಗೆ ಬೆದರಿಕೆ…ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನ…ಮೈಮೇಲೆ ಡೀಸಲ್ ಸುರಿದುಕೊಂಡ ರೌಡಿ ಶೀಟರ್…

ರೌಡಿ ಶೀಟ್ ಕ್ಲೋಸ್ ಮಾಡುವಂತೆ ಪೊಲೀಸರಿಗೆ ಬೆದರಿಕೆ…ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನ…ಮೈಮೇಲೆ ಡೀಸಲ್ ಸುರಿದುಕೊಂಡ ರೌಡಿ ಶೀಟರ್…

ಮೈಸೂರು,ಆ14,Tv10 ಕನ್ನಡ

ರೌಡಿ ಶೀಟ್ ಕ್ಲೋಸ್ ಮಾಡುವಂತೆ ಒತ್ತಾಯಿಸಿ ರೌಡಿಶೀಟರ್ ಒಬ್ಬ ವಿಜಯನಗರ ಪೊಲೀಸ್ ಠಾಣೆಯಲ್ಲೇ ಡೀಸೆಲ್ ಮೈಮೇಲೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.ಬೋಗಾದಿ ನಿವಾಸಿ ಸ್ವಾಮಿ.ಎಸ್.ಪೊಲೀಸರ ಎದುರೇ ಆತ್ಮಹತ್ಯೆಗೆ ಯತ್ನಿಸಿದ ರೌಡಿಶೀಟರ್.
ಈತನ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಕೆಲವು ಪ್ರಕರಣಗಳಿದ್ದ ಕಾರಣ ರೌಡಿಶೀಟ್ ಓಪನ್ ಮಾಡಲಾಗಿದೆ.ಮುಂಬರುವ ಗಣೇಶ ಹಬ್ಬ ಹಾಗೂ ದಸರಾ ಹಿನ್ನಲೆ ರೌಡಿಶೀಟರ್ ಗಳಿಂದ ಮುಚ್ಚಳಿಕೆ ಬರೆಸಿಕೊಳ್ಳುವ ನಿಯಮಗಳಿದ್ದು ಇದರಂತೆ ಪೊಲೀಸರು ಈತನ ಮನೆಗೆ ತೆರಳಿದ್ದಾರೆ.ಇದನ್ನೇ ನೆಪಮಾಡಿಕೊಂಡ ಸ್ವಾಮಿ ಡೀಸಲ್ ಸಮೇತ ವಿಜಯನಗರ ಪೊಲೀಸ್ ಠಾಣೆಗೆ ಬಂದು ಪೊಲೀಸರ ಮುಂದೆ ಮೈಮೇಲೆ ಸುರಿದುಕೊಂಡು ತನ್ನ ಮೇಲಿರುವ ರೌಡಿಶೀಟ್ ಕ್ಲೋಸ್ ಮಾಡಬೇಕೆಂದು ಒತ್ತಾಯಿಸಿದ್ದಾನೆ.ಕೂಡಲೇ ಸಿಬ್ಬಂದಿಗಳು ಆತ್ಮಹತ್ಯೆ ಯತ್ನವನ್ನ ತಡೆದಿದ್ದಾರೆ.ಹೀಗೆ ವರ್ತಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮಾಡಿದ ರೌಡಿಶೀಟರ್ ಸ್ವಾಮಿ ವಿರುದ್ದ ವಿಜಯನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *