ರೌಡಿ ಶೀಟ್ ಕ್ಲೋಸ್ ಮಾಡುವಂತೆ ಪೊಲೀಸರಿಗೆ ಬೆದರಿಕೆ…ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನ…ಮೈಮೇಲೆ ಡೀಸಲ್ ಸುರಿದುಕೊಂಡ ರೌಡಿ ಶೀಟರ್…

ರೌಡಿ ಶೀಟ್ ಕ್ಲೋಸ್ ಮಾಡುವಂತೆ ಪೊಲೀಸರಿಗೆ ಬೆದರಿಕೆ…ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನ…ಮೈಮೇಲೆ ಡೀಸಲ್ ಸುರಿದುಕೊಂಡ ರೌಡಿ ಶೀಟರ್…

ಮೈಸೂರು,ಆ14,Tv10 ಕನ್ನಡ

ರೌಡಿ ಶೀಟ್ ಕ್ಲೋಸ್ ಮಾಡುವಂತೆ ಒತ್ತಾಯಿಸಿ ರೌಡಿಶೀಟರ್ ಒಬ್ಬ ವಿಜಯನಗರ ಪೊಲೀಸ್ ಠಾಣೆಯಲ್ಲೇ ಡೀಸೆಲ್ ಮೈಮೇಲೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.ಬೋಗಾದಿ ನಿವಾಸಿ ಸ್ವಾಮಿ.ಎಸ್.ಪೊಲೀಸರ ಎದುರೇ ಆತ್ಮಹತ್ಯೆಗೆ ಯತ್ನಿಸಿದ ರೌಡಿಶೀಟರ್.
ಈತನ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಕೆಲವು ಪ್ರಕರಣಗಳಿದ್ದ ಕಾರಣ ರೌಡಿಶೀಟ್ ಓಪನ್ ಮಾಡಲಾಗಿದೆ.ಮುಂಬರುವ ಗಣೇಶ ಹಬ್ಬ ಹಾಗೂ ದಸರಾ ಹಿನ್ನಲೆ ರೌಡಿಶೀಟರ್ ಗಳಿಂದ ಮುಚ್ಚಳಿಕೆ ಬರೆಸಿಕೊಳ್ಳುವ ನಿಯಮಗಳಿದ್ದು ಇದರಂತೆ ಪೊಲೀಸರು ಈತನ ಮನೆಗೆ ತೆರಳಿದ್ದಾರೆ.ಇದನ್ನೇ ನೆಪಮಾಡಿಕೊಂಡ ಸ್ವಾಮಿ ಡೀಸಲ್ ಸಮೇತ ವಿಜಯನಗರ ಪೊಲೀಸ್ ಠಾಣೆಗೆ ಬಂದು ಪೊಲೀಸರ ಮುಂದೆ ಮೈಮೇಲೆ ಸುರಿದುಕೊಂಡು ತನ್ನ ಮೇಲಿರುವ ರೌಡಿಶೀಟ್ ಕ್ಲೋಸ್ ಮಾಡಬೇಕೆಂದು ಒತ್ತಾಯಿಸಿದ್ದಾನೆ.ಕೂಡಲೇ ಸಿಬ್ಬಂದಿಗಳು ಆತ್ಮಹತ್ಯೆ ಯತ್ನವನ್ನ ತಡೆದಿದ್ದಾರೆ.ಹೀಗೆ ವರ್ತಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮಾಡಿದ ರೌಡಿಶೀಟರ್ ಸ್ವಾಮಿ ವಿರುದ್ದ ವಿಜಯನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *