ಪಬ್ ನಲ್ಲಿ ಕಿರಿಕ್ ಪ್ರಕರಣ…ಸಿಸಿಬಿ ಇನ್ಸ್ಪೆಕ್ಟರ್ ಮೋಹನ್ ಕುಮಾರ್ ಸಸ್ಪೆಂಡ್…ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಆದೇಶ…

ಪಬ್ ನಲ್ಲಿ ಕಿರಿಕ್ ಪ್ರಕರಣ…ಸಿಸಿಬಿ ಇನ್ಸ್ಪೆಕ್ಟರ್ ಮೋಹನ್ ಕುಮಾರ್ ಸಸ್ಪೆಂಡ್…ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಆದೇಶ…

ಪಬ್ ನಲ್ಲಿ ಕಿರಿಕ್ ಪ್ರಕರಣ…ಸಿಸಿಬಿ ಇನ್ಸ್ಪೆಕ್ಟರ್ ಮೋಹನ್ ಕುಮಾರ್ ಸಸ್ಪೆಂಡ್…ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಆದೇಶ…

ಮೈಸೂರು,ಆ18,Tv10 ಕನ್ನಡ

ಪಬ್ ನಲ್ಲಿ ಎಣ್ಣೆ ಹೊಡೆದು ಗಲಾಟೆ ಮಾಡಿದ ಸಿಸಿಬಿ ಇನ್ಸ್ಪೆಕ್ಟರ್ ಮೋಹನ್ ಕುಮಾರ್ ಸಸ್ಪೆಂಡ್ ಆಗಿದ್ದಾರೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.ಚಾಮುಂಡಿಬೆಟ್ಟದ ತಪ್ಪಲಿನ ಜೆಸಿ ನಗರದ ಪಬ್ ಒಂದಕ್ಕೆ ತೆರಳಿ ಕುಡಿದ ಮತ್ತಿನಲ್ಲಿ ಸಿಬ್ಬಂದಿಗಳ ಜೊತೆ ಜಗಳವಾಡಿದ್ದ ವಿಡಿಯೋ ವೈರಲ್ ಆಗಿತ್ತು.ಅವಾಚ್ಯ ಶಬ್ದಗಳನ್ನ ಬಳಸಿ ಆವಾಜ್ ಹಾಕಿದ್ದರು.ಈ ವಿಚಾರಕ್ಕೆ ಸಂಭಂಧಪಟ್ಟಂತೆ ಕಮೀಷನರ್ ಸೀಮಾ ಲಾಟ್ಕರ್ ರವರು ಶಿಸ್ತು ಕ್ರಮ ಕೈಗೊಂಡಿದ್ದಾರೆ.ಮೋಹನ್ ಕುಮಾರ್ ಗೆ ಅಮಾನತು ಪಡಿಸಿ ಆದೇಶ ಹೊರಡಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *