ಪಿಸ್ತೂಲ್ ಹಿಡಿದ ಫೋಟೋ ಫೇಸ್ ಬುಕ್ ನಲ್ಲಿ ಅಪ್ ಲೋಡ್…ಯುವಕನ ವಿರುದ್ದ FIR…

ಪಿಸ್ತೂಲ್ ಹಿಡಿದ ಫೋಟೋ ಫೇಸ್ ಬುಕ್ ನಲ್ಲಿ ಅಪ್ ಲೋಡ್…ಯುವಕನ ವಿರುದ್ದ FIR…

  • Crime
  • August 24, 2025
  • No Comment
  • 95

ಮೈಸೂರು,ಆ24,Tv10 ಕನ್ನಡ

ಕೈಯಲ್ಲಿ ಪಿಸ್ತೂಲ್ ಹಿಡಿದು ಭಯದ ವಾತಾವರಣ ಸೃಷ್ಟಿಸುವಂತೆ ಫೇಸ್ ಬುಕ್ ನಲ್ಲಿ ಫೋಟೋ ಅಪ್ ಲೋಡ್ ಮಾಡಿದ್ದ ಯುವಕನ ವಿರುದ್ದ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ಸವಾಯಿ ಚೌಕದಲ್ಲಿರುವ ಆಲ್ ಬುರ್ಜ್ ಪರ್ಫ್ಯೂಮ್ ಅಂಗಡಿಯಲ್ಲಿ ಕೆಲಸ ಮಾಡುವ ಅಜೀಜ್ ಶರೀಫ್ ಎಂಬ ಯುವಕನ ವಿರುದ್ದ ಪ್ರಕರಣ ದಾಖಲಿಸಲಾಗಿದೆ.ಅಪರಾಧ ವಿಭಾಗ ಹಾಗೂ ಸೋಷಿಯಲ್ ಮೀಡಿಯಾ ನಿರ್ವಹಣೆ ಮಾಡುವ ಮಂಡಿ ಪೊಲೀಸ್ ಠಾಣಾ ಸಿಬ್ಬಂದಿ ಪ್ರೇಮ್ ಕುಮಾರ್ ರವರು ಪರಿಶೀಲನೆ ಮಾಡುತ್ತಿದ್ದ ವೇಳೆ ಅಜೀಜ್ ಶರೀಫ್ ತನ್ನ ಫೇಸ್ ಬುಕ್ ಖಾತೆಯಲ್ಲಿ ಪಿಸ್ತೂಲ್ ಹಿಡಿದು ಭಯದ ವಾತಾವರಣ ಸೃಷ್ಟಿಸುವಂತಹ ಫೋಟೋ ಹಾಕಿರುವುದು ಬೆಳಕಿಗೆ ಬಂದಿದೆ.ಈ ಹಿನ್ನಲೆ ಅಜೀಜ್ ಷರೀಫ್ ವಿರುದ್ದ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *