ಪಿಸ್ತೂಲ್ ಹಿಡಿದ ಫೋಟೋ ಫೇಸ್ ಬುಕ್ ನಲ್ಲಿ ಅಪ್ ಲೋಡ್…ಯುವಕನ ವಿರುದ್ದ FIR…

ಪಿಸ್ತೂಲ್ ಹಿಡಿದ ಫೋಟೋ ಫೇಸ್ ಬುಕ್ ನಲ್ಲಿ ಅಪ್ ಲೋಡ್…ಯುವಕನ ವಿರುದ್ದ FIR…

  • Crime
  • August 24, 2025
  • No Comment
  • 56

ಮೈಸೂರು,ಆ24,Tv10 ಕನ್ನಡ

ಕೈಯಲ್ಲಿ ಪಿಸ್ತೂಲ್ ಹಿಡಿದು ಭಯದ ವಾತಾವರಣ ಸೃಷ್ಟಿಸುವಂತೆ ಫೇಸ್ ಬುಕ್ ನಲ್ಲಿ ಫೋಟೋ ಅಪ್ ಲೋಡ್ ಮಾಡಿದ್ದ ಯುವಕನ ವಿರುದ್ದ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ಸವಾಯಿ ಚೌಕದಲ್ಲಿರುವ ಆಲ್ ಬುರ್ಜ್ ಪರ್ಫ್ಯೂಮ್ ಅಂಗಡಿಯಲ್ಲಿ ಕೆಲಸ ಮಾಡುವ ಅಜೀಜ್ ಶರೀಫ್ ಎಂಬ ಯುವಕನ ವಿರುದ್ದ ಪ್ರಕರಣ ದಾಖಲಿಸಲಾಗಿದೆ.ಅಪರಾಧ ವಿಭಾಗ ಹಾಗೂ ಸೋಷಿಯಲ್ ಮೀಡಿಯಾ ನಿರ್ವಹಣೆ ಮಾಡುವ ಮಂಡಿ ಪೊಲೀಸ್ ಠಾಣಾ ಸಿಬ್ಬಂದಿ ಪ್ರೇಮ್ ಕುಮಾರ್ ರವರು ಪರಿಶೀಲನೆ ಮಾಡುತ್ತಿದ್ದ ವೇಳೆ ಅಜೀಜ್ ಶರೀಫ್ ತನ್ನ ಫೇಸ್ ಬುಕ್ ಖಾತೆಯಲ್ಲಿ ಪಿಸ್ತೂಲ್ ಹಿಡಿದು ಭಯದ ವಾತಾವರಣ ಸೃಷ್ಟಿಸುವಂತಹ ಫೋಟೋ ಹಾಕಿರುವುದು ಬೆಳಕಿಗೆ ಬಂದಿದೆ.ಈ ಹಿನ್ನಲೆ ಅಜೀಜ್ ಷರೀಫ್ ವಿರುದ್ದ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *