ಧರ್ಮಸ್ಥಳ ವಿವಾದ…ಮೈಸೂರಿನಲ್ಲೂ ಮಹೇಶ್ ತಿಮ್ಮರೋಡಿ ಸಭೆ…?ಎರಡು ವರ್ಷಗಳ ಹಿಂದಿನ ಫೋಟೋ ವೈರಲ್…

ಧರ್ಮಸ್ಥಳ ವಿವಾದ…ಮೈಸೂರಿನಲ್ಲೂ ಮಹೇಶ್ ತಿಮ್ಮರೋಡಿ ಸಭೆ…?ಎರಡು ವರ್ಷಗಳ ಹಿಂದಿನ ಫೋಟೋ ವೈರಲ್…

ಮೈಸೂರು,ಆ29,Tv10 ಕನ್ನಡ

ಧರ್ಮಸ್ಥಳದ ವಿಚಾರವಾಗಿ ಮಹೇಶ್ ತಿಮ್ಮರೋಡಿ ಮೈಸೂರಿನಲ್ಲೂ ಸಭೆ ನಡೆಸಿದ್ದ ಬಗ್ಗೆ ಗುಮಾನಿ ವ್ಯಕ್ತವಾಗಿದೆ.ಸದ್ಯ ಮೈಸೂರು ಹುಣಸೂರು ರಸ್ತೆಯಲ್ಲಿರುವ ಸರ್ಕಾರಿ ಅತಿಥಿ ಗೃಹದ ಮುಂಭಾಗ ನಿಂತಿರುವ 2 ವರ್ಷದ ಹಿಂದಿನ ಪೋಟೋ ವೈರಲ್ ಆಗಿದೆ.ಪ್ರವೀಣ್ ಎಂಬುವರು
ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಂಚಿಕೊಂಡಿದ್ದಾರೆ.
ಅಂದು ತಿಮ್ಮರೋಡಿ ಜೊತೆಗಿದ್ದ ವಸಂತ್ ಗಿಳಿಯಾರ್ ಕಾಣಿಸಿಕೊಂಡಿದ್ದಾರೆ.
ಇಂದು ತಿಮ್ಮರೋಡಿ ವಿರುದ್ದ ಹಾಗೂ ಧರ್ಮಸ್ಥಳದ ಪರ ಧ್ವನಿ ಎತ್ತಿದ್ದಾರೆ.ಅಣ್ಣನ ಜೊತೆ ಎರಡು ವರ್ಷದ ಹಿಂದೆ ಸತ್ಯಶೋಧನೆ ಆರಂಭದ ದಿನ ಅಂತಾ ಪೋಸ್ಟ್ ಮಾಡಿದ್ದಾರೆ.
ತಿಮ್ಮರೋಡಿ ಜೊತೆ ಸರ್ಕಾರಿ ಅತಿಥಿಗೃಹದ ಹೊರಗೆ ನಿಂತ ಪೋಟೋ ವೈರಲ್ ಆಗಿದೆ.
ಮೈಸೂರು ಹುಣಸೂರು
ಮೈಸೂರಿನಲ್ಲೂ ಧರ್ಮಸ್ಥಳದ ವಿಚಾರವಾಗಿ ನಡೆದಿತ್ತಾ ಸಭೆ ಅನ್ನೋ ಅನುಮಾನ ವ್ಯಕ್ತವಾಗಿದೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *