ಧರ್ಮಸ್ಥಳ ವಿವಾದ…ಮೈಸೂರಿನಲ್ಲೂ ಮಹೇಶ್ ತಿಮ್ಮರೋಡಿ ಸಭೆ…?ಎರಡು ವರ್ಷಗಳ ಹಿಂದಿನ ಫೋಟೋ ವೈರಲ್…

ಧರ್ಮಸ್ಥಳ ವಿವಾದ…ಮೈಸೂರಿನಲ್ಲೂ ಮಹೇಶ್ ತಿಮ್ಮರೋಡಿ ಸಭೆ…?ಎರಡು ವರ್ಷಗಳ ಹಿಂದಿನ ಫೋಟೋ ವೈರಲ್…

ಮೈಸೂರು,ಆ29,Tv10 ಕನ್ನಡ

ಧರ್ಮಸ್ಥಳದ ವಿಚಾರವಾಗಿ ಮಹೇಶ್ ತಿಮ್ಮರೋಡಿ ಮೈಸೂರಿನಲ್ಲೂ ಸಭೆ ನಡೆಸಿದ್ದ ಬಗ್ಗೆ ಗುಮಾನಿ ವ್ಯಕ್ತವಾಗಿದೆ.ಸದ್ಯ ಮೈಸೂರು ಹುಣಸೂರು ರಸ್ತೆಯಲ್ಲಿರುವ ಸರ್ಕಾರಿ ಅತಿಥಿ ಗೃಹದ ಮುಂಭಾಗ ನಿಂತಿರುವ 2 ವರ್ಷದ ಹಿಂದಿನ ಪೋಟೋ ವೈರಲ್ ಆಗಿದೆ.ಪ್ರವೀಣ್ ಎಂಬುವರು
ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಂಚಿಕೊಂಡಿದ್ದಾರೆ.
ಅಂದು ತಿಮ್ಮರೋಡಿ ಜೊತೆಗಿದ್ದ ವಸಂತ್ ಗಿಳಿಯಾರ್ ಕಾಣಿಸಿಕೊಂಡಿದ್ದಾರೆ.
ಇಂದು ತಿಮ್ಮರೋಡಿ ವಿರುದ್ದ ಹಾಗೂ ಧರ್ಮಸ್ಥಳದ ಪರ ಧ್ವನಿ ಎತ್ತಿದ್ದಾರೆ.ಅಣ್ಣನ ಜೊತೆ ಎರಡು ವರ್ಷದ ಹಿಂದೆ ಸತ್ಯಶೋಧನೆ ಆರಂಭದ ದಿನ ಅಂತಾ ಪೋಸ್ಟ್ ಮಾಡಿದ್ದಾರೆ.
ತಿಮ್ಮರೋಡಿ ಜೊತೆ ಸರ್ಕಾರಿ ಅತಿಥಿಗೃಹದ ಹೊರಗೆ ನಿಂತ ಪೋಟೋ ವೈರಲ್ ಆಗಿದೆ.
ಮೈಸೂರು ಹುಣಸೂರು
ಮೈಸೂರಿನಲ್ಲೂ ಧರ್ಮಸ್ಥಳದ ವಿಚಾರವಾಗಿ ನಡೆದಿತ್ತಾ ಸಭೆ ಅನ್ನೋ ಅನುಮಾನ ವ್ಯಕ್ತವಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *