ಆಸ್ತಿ ಹಂಚಿಕೆ ವಿಚಾರ…ಸಹೋದರರ ನಡುವೆ ಗಲಾಟೆ ಅಣ್ಣನ ಕೊಲೆಯಲ್ಲಿ ಅಂತ್ಯ…

ಆಸ್ತಿ ಹಂಚಿಕೆ ವಿಚಾರ…ಸಹೋದರರ ನಡುವೆ ಗಲಾಟೆ ಅಣ್ಣನ ಕೊಲೆಯಲ್ಲಿ ಅಂತ್ಯ…

ಮೈಸೂರು,ಸೆ1,Tv10 ಕನ್ನಡ

ಆಸ್ತಿ ಹಂಚಿಕೆ ವಿಚಾರದಲ್ಲಿ ತಮ್ಮನೇ ಅಣ್ಣನನ್ನ ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋರೆ ಆನಂದೂರು ಗ್ರಾಮದಲ್ಲಿ ನಡೆದಿದೆ. ಅಣ್ಣ ಮಹೇಶ್ (45) ಮೃತ ದುರ್ದೈವಿ. ತಮ್ಮ ರವಿ (43) ಕೊಲೆ ಆರೋಪಿಯಾಗಿದ್ದು, ತಲೆ ಮರೆಸಿಕೊಂಡಿದ್ದಾನೆ. ಈತ ತನ್ನ ತಂದೆ, ಕೃಷ್ಣೇಗೌಡ, ಅತ್ತಿಗೆ ಲಕ್ಷಿ ಮೇಲೂ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾನೆ.

ತಂದೆ ಕೃಷ್ಣೇಗೌಡ ಇತ್ತೀಚೆಗೆ ಅಣ್ಣ ತಮ್ಮಂದಿರಿಗೆ ಜಮೀನು ಹಂಚಿಕೆ ಮಾಡಿದ್ರು.6 ಗುಂಟೆ ಜಾಗವನ್ನು ಹಿರಿಯ ಪುತ್ರ ಮಹೇಶ್ ಹೆಚ್ಚುವರಿಯಾಗಿ ಬರೆದಿದ್ದರೆಂದು ಹೇಳಲಾಗಿದೆ. ಇದರಿಂದ ತಮ್ಮ ರವಿ ಸೋಮವಾರ ಏಕಾಏಕಿ ಬಂದು ಗಲಾಟೆ ಮಾಡಿದ್ದಾನೆ.ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ಹರಿತವಾದ ಮಚ್ಚಿನಿಂದ ತಲೆಯನ್ನು ಕೊಚ್ಚಿ ಹಾಕಿದ್ದಾನೆ. ತಡೆಯಲು ಬಂದ ತಂದೆ, ಅತ್ತಿಗೆ ಮೇಲೂ ಆಯುಧದಿಂದ ಹಲ್ಲೆ ನಡೆಸಿ ಪರಾರಿ ಆಗಿದ್ದಾನೆ.
ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *