ಕುಡಿಯಲು ಹಣ ನೀಡದ ಯುವಕನ ತಲೆ ಕೂದಲು ಕತ್ತರಿಸಿ,ಬಸ್ಕಿ ಹೊಡೆಸಿ,ಕೊಲೆ ಬೆದರಿಕೆ…ಮೂವರ ವಿರುದ್ದ FIR…

ಕುಡಿಯಲು ಹಣ ನೀಡದ ಯುವಕನ ತಲೆ ಕೂದಲು ಕತ್ತರಿಸಿ,ಬಸ್ಕಿ ಹೊಡೆಸಿ,ಕೊಲೆ ಬೆದರಿಕೆ…ಮೂವರ ವಿರುದ್ದ FIR…

  • Crime
  • September 2, 2025
  • No Comment
  • 268

ಕುಡಿಯಲು ಹಣ ನೀಡದ ಯುವಕನ ತಲೆ ಕೂದಲು ಕತ್ತರಿಸಿ,ಬಸ್ಕಿ ಹೊಡೆಸಿ,ಕೊಲೆ ಬೆದರಿಕೆ…ಮೂವರ ವಿರುದ್ದ FIR…

ಮೈಸೂರು,ಸೆ2,Tv10 ಕನ್ನಡ

ಕುಡಿಯಲು ಹಣ ನೀಡದ ಯುವಕನ ಮೇಲೆ ಮೂವರ ತಂಡ ದಾಳಿ ನಡೆಸಿ ತಲೆ ಕೂದಲು ಕಟ್ ಮಾಡಿ ಬಸ್ಕಿ ಹೊಡೆಸಿ ಬಲವಂತವಾಗಿ ಜೇಬಿನಿಂದ ಒಂದು ಸಾವಿರ ಕಿತ್ತು ಕೊಲೆ ಬೆದರಿಕೆ ಹಾಕಿ ಪರಾರಿಯಾದ ಘಟನೆ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮಸ್ಜಿದ್ ಬ್ಲಾಕ್ ನ ಮೊಹಮದ್ ಸಾಕ್ಲೇನ್ ಹಣ ಕಳೆದುಕೊಂಡ ಯುವಕ.ನವಾಜ್,ಅಬ್ರಾರ್ ಹಾಗೂ ಸೇಠು ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.

ಹೂವು ಕಟ್ಟುವ ಕೆಲಸ ಮಾಡುವ ಮಹಮದ್ ಸಾಕ್ಲೇನ್ ಕೆಲಸ ಮುಗಿಸಿ ರಾತ್ರಿ ಸುಮಾರು 11.30 ರಲ್ಲಿ ಮನೆಗೆ ತೆರಳುತ್ತಿದ್ದಾಗ ನವಾಜ್,ಅಬ್ರಾರ್ ಹಾಗೂ ಸೇಠ ಅಡ್ಡಗಟ್ಟಿ ಕುಡಿಯಲು ಹಣ ನೀಡುವಂತೆ ಧಂಕಿ ಹಾಕಿದ್ದಾರೆ.ಹಣ ನೀಡಲು ನಿರಾಕರಿಸಿದಾಗ ಇಬ್ಬರು ಮಹಮದ್ ಸಾಕ್ಲೇನ್ ನ ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ.ಮತ್ತೊಬ್ಬ ಬ್ಲೇಡ್ ತೆಗೆದು ಕೂದಲನ್ನ ಕಟ್ ಮಾಡಿ ನಂತರ ಬಲವಂತವಾಗಿ ಬಸ್ಕಿ ಹೊಡೆಸಿ ಜೇಬಿನಲ್ಲಿದ್ದ ಒಂದು ಸಾವಿರ ಹಣವನ್ನ ಕಸಿದು ಯಾರಿಗಾದ್ರೂ ಹೇಳಿದ್ರೆ ಕೊಲೆ ಮಾಡುವುದಾಗಿ ಬೆದರಿಸಿ ಹಿಗ್ಗಮುಗ್ಗಾ ಥಳಿಸಿ ಪರಾರಿಯಾಗಿದ್ದಾರೆ.ಮೂವರು ಖದೀಮರಿಂದ ಬಿಡಿಸಿಕೊಂಡ ಮಹಮದ್ ಸಕ್ಲೇನ್ ಮನೆಗೆ ಬಂದು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಸಂಪೂರ್ಣ ಕೂದಲನ್ನ ತೆಗೆಸಿ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *