ಇಂದಿನಿಂದ ಎರಡು ದಿನ ಗಜಪಡೆಗೆ ಬೆಳಗಿನ ತಾಲೀಮಿಗೆ ಬ್ರೇಕ್…

ಇಂದಿನಿಂದ ಎರಡು ದಿನ ಗಜಪಡೆಗೆ ಬೆಳಗಿನ ತಾಲೀಮಿಗೆ ಬ್ರೇಕ್…

ಮೈಸೂರು,ಸೆ6,Tv10 ಕನ್ನಡ

ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದಿರುವ ಗಜಪಡೆಗೆ ಇಂದಿನಿಂದ ಎರಡು ದಿನಗಳ ಕಾಲ ಬೆಳಗಿನ ತಾಲೀಮಿಗೆ ಬ್ರೇಕ್ ನೀಡಲಾಗಿದೆ.ಜಂಬೂಸವಾರಿಗಾಗಿ ಅಂಬಾರಿ ಹೊರಲು ಸಜ್ಜಾಗುತ್ತಿರುವ ಅಭಿಮನ್ಯು ಪಡೆಗೆ ಎರಡು ದಿನಗಳ ಕಾಲ ಬೆಳಗಿನ ತಾಲೀಮಿಗೆ ಬ್ರೇಕ್ ನೀಡಲಾಗಿದೆ.ಪ್ರತಿದಿನ ಸುಮಾರು 12 ಕಿಮೀ ಸಾಗುತ್ತಿರುವ
ಆ‌ನೆಗಳಿಗೆ ಇಂದು ವಿರಾಮ ಬೆಳಗಿನ ತಾಲೀಮಿಗೆ ವಿರಾಮ ನೀಡಲಾಗಿದೆ.ಎಂದಿನಂತೆ ಸಂಜೆ ವೇಳೆಯ ತಾಲೀಮು ಮುಂದುವರಿಯಲಿದೆ ಎಂದು ಡಿಸಿಎಫ್ ಪ್ರಭುಗೌಡ ತಿಳಿಸಿದ್ದಾರೆ.
ಇಂದು ಸಂಜೆ 5:30 ಗಂಟೆಗೆ ತಾಲೀಮು
ಅರಮನೆಯಿಂದ ಆಯುರ್ವೇದಿಕ್ ವೃತ್ತದವರೆಗೂ ಸಾಗಲಿದೆ.
ಭಾನುವಾರ ಬೆಳಗ್ಗೆ‌ಯ ತಾಲೀಮಿಗೂ ಬ್ರೇಕ್ ನೀಡಿ ಸಂಜೆ 4 ಗಂಟೆಗೆ ತಾಲೀಮು
ಅರಮನೆಯಿಂದ ಬನ್ನಿಮಂಟಪದವರೆಗೂ ನಡೆಯಲಿದೆ ಎಂದು ತಿಳಿಸಿದ್ದಾರೆ.ಕಾಂಕ್ರೀಟ್ ರಸ್ತೆಯಲ್ಲಿ ಆನೆಗಳು ನಡೆಯುವುದರಿಂದ ಪಾದಗಳು ಸವೆದುಹೋಗುವ ಸಾಧ್ಯತೆಗಳು ಇರುವುದರಿಂದ ಇಂತಹ ನಿರ್ಧಾರ ಕೈಗೊಳ್ಳಲಾಗುತ್ಯದೆ.ವೈದ್ಯರ ಸಲಹೆ ಮೇರೆಗೆ ಬ್ರೇಕ್ ನೀಡಲಾಗಿದೆ ಎಂದು ತಿಳಿಸಿದ್ದಾರೆ…

Spread the love

Related post

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ… ಮೈಸೂರು,ಫೆ23,Tv10 ಕನ್ನಡ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದ್ದು ಬಂಧಿತರಿಂದ…
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…

Leave a Reply

Your email address will not be published. Required fields are marked *