ಇಂದಿನಿಂದ ಎರಡು ದಿನ ಗಜಪಡೆಗೆ ಬೆಳಗಿನ ತಾಲೀಮಿಗೆ ಬ್ರೇಕ್…

ಇಂದಿನಿಂದ ಎರಡು ದಿನ ಗಜಪಡೆಗೆ ಬೆಳಗಿನ ತಾಲೀಮಿಗೆ ಬ್ರೇಕ್…

ಮೈಸೂರು,ಸೆ6,Tv10 ಕನ್ನಡ

ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದಿರುವ ಗಜಪಡೆಗೆ ಇಂದಿನಿಂದ ಎರಡು ದಿನಗಳ ಕಾಲ ಬೆಳಗಿನ ತಾಲೀಮಿಗೆ ಬ್ರೇಕ್ ನೀಡಲಾಗಿದೆ.ಜಂಬೂಸವಾರಿಗಾಗಿ ಅಂಬಾರಿ ಹೊರಲು ಸಜ್ಜಾಗುತ್ತಿರುವ ಅಭಿಮನ್ಯು ಪಡೆಗೆ ಎರಡು ದಿನಗಳ ಕಾಲ ಬೆಳಗಿನ ತಾಲೀಮಿಗೆ ಬ್ರೇಕ್ ನೀಡಲಾಗಿದೆ.ಪ್ರತಿದಿನ ಸುಮಾರು 12 ಕಿಮೀ ಸಾಗುತ್ತಿರುವ
ಆ‌ನೆಗಳಿಗೆ ಇಂದು ವಿರಾಮ ಬೆಳಗಿನ ತಾಲೀಮಿಗೆ ವಿರಾಮ ನೀಡಲಾಗಿದೆ.ಎಂದಿನಂತೆ ಸಂಜೆ ವೇಳೆಯ ತಾಲೀಮು ಮುಂದುವರಿಯಲಿದೆ ಎಂದು ಡಿಸಿಎಫ್ ಪ್ರಭುಗೌಡ ತಿಳಿಸಿದ್ದಾರೆ.
ಇಂದು ಸಂಜೆ 5:30 ಗಂಟೆಗೆ ತಾಲೀಮು
ಅರಮನೆಯಿಂದ ಆಯುರ್ವೇದಿಕ್ ವೃತ್ತದವರೆಗೂ ಸಾಗಲಿದೆ.
ಭಾನುವಾರ ಬೆಳಗ್ಗೆ‌ಯ ತಾಲೀಮಿಗೂ ಬ್ರೇಕ್ ನೀಡಿ ಸಂಜೆ 4 ಗಂಟೆಗೆ ತಾಲೀಮು
ಅರಮನೆಯಿಂದ ಬನ್ನಿಮಂಟಪದವರೆಗೂ ನಡೆಯಲಿದೆ ಎಂದು ತಿಳಿಸಿದ್ದಾರೆ.ಕಾಂಕ್ರೀಟ್ ರಸ್ತೆಯಲ್ಲಿ ಆನೆಗಳು ನಡೆಯುವುದರಿಂದ ಪಾದಗಳು ಸವೆದುಹೋಗುವ ಸಾಧ್ಯತೆಗಳು ಇರುವುದರಿಂದ ಇಂತಹ ನಿರ್ಧಾರ ಕೈಗೊಳ್ಳಲಾಗುತ್ಯದೆ.ವೈದ್ಯರ ಸಲಹೆ ಮೇರೆಗೆ ಬ್ರೇಕ್ ನೀಡಲಾಗಿದೆ ಎಂದು ತಿಳಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *