ಇಂದಿನಿಂದ ಎರಡು ದಿನ ಗಜಪಡೆಗೆ ಬೆಳಗಿನ ತಾಲೀಮಿಗೆ ಬ್ರೇಕ್…

ಇಂದಿನಿಂದ ಎರಡು ದಿನ ಗಜಪಡೆಗೆ ಬೆಳಗಿನ ತಾಲೀಮಿಗೆ ಬ್ರೇಕ್…

ಮೈಸೂರು,ಸೆ6,Tv10 ಕನ್ನಡ

ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದಿರುವ ಗಜಪಡೆಗೆ ಇಂದಿನಿಂದ ಎರಡು ದಿನಗಳ ಕಾಲ ಬೆಳಗಿನ ತಾಲೀಮಿಗೆ ಬ್ರೇಕ್ ನೀಡಲಾಗಿದೆ.ಜಂಬೂಸವಾರಿಗಾಗಿ ಅಂಬಾರಿ ಹೊರಲು ಸಜ್ಜಾಗುತ್ತಿರುವ ಅಭಿಮನ್ಯು ಪಡೆಗೆ ಎರಡು ದಿನಗಳ ಕಾಲ ಬೆಳಗಿನ ತಾಲೀಮಿಗೆ ಬ್ರೇಕ್ ನೀಡಲಾಗಿದೆ.ಪ್ರತಿದಿನ ಸುಮಾರು 12 ಕಿಮೀ ಸಾಗುತ್ತಿರುವ
ಆ‌ನೆಗಳಿಗೆ ಇಂದು ವಿರಾಮ ಬೆಳಗಿನ ತಾಲೀಮಿಗೆ ವಿರಾಮ ನೀಡಲಾಗಿದೆ.ಎಂದಿನಂತೆ ಸಂಜೆ ವೇಳೆಯ ತಾಲೀಮು ಮುಂದುವರಿಯಲಿದೆ ಎಂದು ಡಿಸಿಎಫ್ ಪ್ರಭುಗೌಡ ತಿಳಿಸಿದ್ದಾರೆ.
ಇಂದು ಸಂಜೆ 5:30 ಗಂಟೆಗೆ ತಾಲೀಮು
ಅರಮನೆಯಿಂದ ಆಯುರ್ವೇದಿಕ್ ವೃತ್ತದವರೆಗೂ ಸಾಗಲಿದೆ.
ಭಾನುವಾರ ಬೆಳಗ್ಗೆ‌ಯ ತಾಲೀಮಿಗೂ ಬ್ರೇಕ್ ನೀಡಿ ಸಂಜೆ 4 ಗಂಟೆಗೆ ತಾಲೀಮು
ಅರಮನೆಯಿಂದ ಬನ್ನಿಮಂಟಪದವರೆಗೂ ನಡೆಯಲಿದೆ ಎಂದು ತಿಳಿಸಿದ್ದಾರೆ.ಕಾಂಕ್ರೀಟ್ ರಸ್ತೆಯಲ್ಲಿ ಆನೆಗಳು ನಡೆಯುವುದರಿಂದ ಪಾದಗಳು ಸವೆದುಹೋಗುವ ಸಾಧ್ಯತೆಗಳು ಇರುವುದರಿಂದ ಇಂತಹ ನಿರ್ಧಾರ ಕೈಗೊಳ್ಳಲಾಗುತ್ಯದೆ.ವೈದ್ಯರ ಸಲಹೆ ಮೇರೆಗೆ ಬ್ರೇಕ್ ನೀಡಲಾಗಿದೆ ಎಂದು ತಿಳಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *