ಇಂದಿನಿಂದ ಎರಡು ದಿನ ಗಜಪಡೆಗೆ ಬೆಳಗಿನ ತಾಲೀಮಿಗೆ ಬ್ರೇಕ್…

ಇಂದಿನಿಂದ ಎರಡು ದಿನ ಗಜಪಡೆಗೆ ಬೆಳಗಿನ ತಾಲೀಮಿಗೆ ಬ್ರೇಕ್…

ಮೈಸೂರು,ಸೆ6,Tv10 ಕನ್ನಡ

ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದಿರುವ ಗಜಪಡೆಗೆ ಇಂದಿನಿಂದ ಎರಡು ದಿನಗಳ ಕಾಲ ಬೆಳಗಿನ ತಾಲೀಮಿಗೆ ಬ್ರೇಕ್ ನೀಡಲಾಗಿದೆ.ಜಂಬೂಸವಾರಿಗಾಗಿ ಅಂಬಾರಿ ಹೊರಲು ಸಜ್ಜಾಗುತ್ತಿರುವ ಅಭಿಮನ್ಯು ಪಡೆಗೆ ಎರಡು ದಿನಗಳ ಕಾಲ ಬೆಳಗಿನ ತಾಲೀಮಿಗೆ ಬ್ರೇಕ್ ನೀಡಲಾಗಿದೆ.ಪ್ರತಿದಿನ ಸುಮಾರು 12 ಕಿಮೀ ಸಾಗುತ್ತಿರುವ
ಆ‌ನೆಗಳಿಗೆ ಇಂದು ವಿರಾಮ ಬೆಳಗಿನ ತಾಲೀಮಿಗೆ ವಿರಾಮ ನೀಡಲಾಗಿದೆ.ಎಂದಿನಂತೆ ಸಂಜೆ ವೇಳೆಯ ತಾಲೀಮು ಮುಂದುವರಿಯಲಿದೆ ಎಂದು ಡಿಸಿಎಫ್ ಪ್ರಭುಗೌಡ ತಿಳಿಸಿದ್ದಾರೆ.
ಇಂದು ಸಂಜೆ 5:30 ಗಂಟೆಗೆ ತಾಲೀಮು
ಅರಮನೆಯಿಂದ ಆಯುರ್ವೇದಿಕ್ ವೃತ್ತದವರೆಗೂ ಸಾಗಲಿದೆ.
ಭಾನುವಾರ ಬೆಳಗ್ಗೆ‌ಯ ತಾಲೀಮಿಗೂ ಬ್ರೇಕ್ ನೀಡಿ ಸಂಜೆ 4 ಗಂಟೆಗೆ ತಾಲೀಮು
ಅರಮನೆಯಿಂದ ಬನ್ನಿಮಂಟಪದವರೆಗೂ ನಡೆಯಲಿದೆ ಎಂದು ತಿಳಿಸಿದ್ದಾರೆ.ಕಾಂಕ್ರೀಟ್ ರಸ್ತೆಯಲ್ಲಿ ಆನೆಗಳು ನಡೆಯುವುದರಿಂದ ಪಾದಗಳು ಸವೆದುಹೋಗುವ ಸಾಧ್ಯತೆಗಳು ಇರುವುದರಿಂದ ಇಂತಹ ನಿರ್ಧಾರ ಕೈಗೊಳ್ಳಲಾಗುತ್ಯದೆ.ವೈದ್ಯರ ಸಲಹೆ ಮೇರೆಗೆ ಬ್ರೇಕ್ ನೀಡಲಾಗಿದೆ ಎಂದು ತಿಳಿಸಿದ್ದಾರೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *