ಕ್ರೆಡಿಟ್ ಕಾರ್ಡ್ ಲಿಮಿಟ್ ಹೆಚ್ಚಿಸುವ ಮೆಸೇಜ್ ತಂದ ಎಡವಟ್ಟು…ವೃದ್ದನಿಗೆ 21 ಲಕ್ಷ ಪಂಗನಾಮ…

ಕ್ರೆಡಿಟ್ ಕಾರ್ಡ್ ಲಿಮಿಟ್ ಹೆಚ್ಚಿಸುವ ಮೆಸೇಜ್ ತಂದ ಎಡವಟ್ಟು…ವೃದ್ದನಿಗೆ 21 ಲಕ್ಷ ಪಂಗನಾಮ…

ಮೈಸೂರು,ಸೆ8,Tv10 ಕನ್ನಡ

ಕ್ರೆಡಿಟ್ ಕಾರ್ಡ್ ಲಿಮಿಟ್ ಹೆಚ್ಚಿಸುವುದಾಗಿ ಬಂದ ಮೆಸೇಜ್ ನಂಬಿದ ವೃದ್ದರೊಬ್ಬರು 21 ಲಕ್ಷ ಕಳೆದುಕೊಂಡಿದ್ದಾರೆ.ಯಾದವಗಿರಿ ವಿವೇಕಾನಂದ ರಸ್ತೆಯ ಗೌಸ್ (76) ಎಂಬುವರೇ ಹಣ ಕಳೆದುಕೊಂಡವರು.ಎರಡು ದಿನಗಳ ಹಿಂದೆ ಕ್ರಡಿಟ್ ಕಾರ್ಡ್ ನ ಲಿಮಿಟ್ ಹೆಚ್ಚಿಸುವುದಾಗಿ ಗೌಸ್ ರವರ ಮೊಬೈಲ್ ಗೆ ಎಸ್ ಎಂ ಎಸ್ ಬಂದಿದೆ.ಇದನ್ನ ನಂಬಿದ ಗೌಸ್ ರವರು ತಮ್ಮ ಇಮೇಲ್,ಕ್ರೆಡಿಟ್ ಕಾರ್ಡ್ ನಂ,ಜನ್ಮದಿನಾಂಕ ವಿವರಗಳನ್ನ ಒದಗಿಸಿದ್ದಾರೆ.ಅದೇ ಸಮಯದಲ್ಲಿ ಹೆಚ್ ಡಿ ಎಫ್ ಸಿ ಕ್ರೆಡಿಟ್ ಕಾರ್ಡ್ ನಿಂದ 1,00,485/- ರೂ ಡ್ರಾ ಮಾಡಿದ್ದಾರೆ.ತಕ್ಷಣವೇ ಹೆಚ್ ಡಿಎಫ್ ಸಿ ಬ್ಯಾಂಕ್ ಕಾರ್ಡ್ ಬ್ಲಾಕ್ ಮಾಡಿಸಿದ್ದಾರೆ.ಆದರೆ ಕಿಲಾಡಿಗಳು ಐಡಿಎಫ್ ಸಿ ಬ್ಯಾಂಕ್ ಖಾತೆಯಲ್ಲಿದ್ದ 20 ಲಕ್ಷ ಹಣವನ್ನೂ ಸಹ ಡ್ರಾ ಮಾಡಿದ್ದಾರೆ.ವಂಚನೆಗೆ ಒಳಗಾದ ಗೌಸ್ ರವರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *