ಕ್ರೆಡಿಟ್ ಕಾರ್ಡ್ ಲಿಮಿಟ್ ಹೆಚ್ಚಿಸುವ ಮೆಸೇಜ್ ತಂದ ಎಡವಟ್ಟು…ವೃದ್ದನಿಗೆ 21 ಲಕ್ಷ ಪಂಗನಾಮ…

ಕ್ರೆಡಿಟ್ ಕಾರ್ಡ್ ಲಿಮಿಟ್ ಹೆಚ್ಚಿಸುವ ಮೆಸೇಜ್ ತಂದ ಎಡವಟ್ಟು…ವೃದ್ದನಿಗೆ 21 ಲಕ್ಷ ಪಂಗನಾಮ…

ಮೈಸೂರು,ಸೆ8,Tv10 ಕನ್ನಡ

ಕ್ರೆಡಿಟ್ ಕಾರ್ಡ್ ಲಿಮಿಟ್ ಹೆಚ್ಚಿಸುವುದಾಗಿ ಬಂದ ಮೆಸೇಜ್ ನಂಬಿದ ವೃದ್ದರೊಬ್ಬರು 21 ಲಕ್ಷ ಕಳೆದುಕೊಂಡಿದ್ದಾರೆ.ಯಾದವಗಿರಿ ವಿವೇಕಾನಂದ ರಸ್ತೆಯ ಗೌಸ್ (76) ಎಂಬುವರೇ ಹಣ ಕಳೆದುಕೊಂಡವರು.ಎರಡು ದಿನಗಳ ಹಿಂದೆ ಕ್ರಡಿಟ್ ಕಾರ್ಡ್ ನ ಲಿಮಿಟ್ ಹೆಚ್ಚಿಸುವುದಾಗಿ ಗೌಸ್ ರವರ ಮೊಬೈಲ್ ಗೆ ಎಸ್ ಎಂ ಎಸ್ ಬಂದಿದೆ.ಇದನ್ನ ನಂಬಿದ ಗೌಸ್ ರವರು ತಮ್ಮ ಇಮೇಲ್,ಕ್ರೆಡಿಟ್ ಕಾರ್ಡ್ ನಂ,ಜನ್ಮದಿನಾಂಕ ವಿವರಗಳನ್ನ ಒದಗಿಸಿದ್ದಾರೆ.ಅದೇ ಸಮಯದಲ್ಲಿ ಹೆಚ್ ಡಿ ಎಫ್ ಸಿ ಕ್ರೆಡಿಟ್ ಕಾರ್ಡ್ ನಿಂದ 1,00,485/- ರೂ ಡ್ರಾ ಮಾಡಿದ್ದಾರೆ.ತಕ್ಷಣವೇ ಹೆಚ್ ಡಿಎಫ್ ಸಿ ಬ್ಯಾಂಕ್ ಕಾರ್ಡ್ ಬ್ಲಾಕ್ ಮಾಡಿಸಿದ್ದಾರೆ.ಆದರೆ ಕಿಲಾಡಿಗಳು ಐಡಿಎಫ್ ಸಿ ಬ್ಯಾಂಕ್ ಖಾತೆಯಲ್ಲಿದ್ದ 20 ಲಕ್ಷ ಹಣವನ್ನೂ ಸಹ ಡ್ರಾ ಮಾಡಿದ್ದಾರೆ.ವಂಚನೆಗೆ ಒಳಗಾದ ಗೌಸ್ ರವರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *