ಮೇಟಗಳ್ಳಿ ಠಾಣಾ ಪೊಲೀಸರ ಕಾರ್ಯಾಚರಣೆ…14 ಗೋವುಗಳ ರಕ್ಷಣೆ…ಓರ್ವನ ಬಂಧನ…

ಮೇಟಗಳ್ಳಿ ಠಾಣಾ ಪೊಲೀಸರ ಕಾರ್ಯಾಚರಣೆ…14 ಗೋವುಗಳ ರಕ್ಷಣೆ…ಓರ್ವನ ಬಂಧನ…

ಮೈಸೂರು,ಸೆ8,Tv10 ಕನ್ನಡ

ಕಸಾಯಿಖಾನೆಗೆ ಸಾಗಿಸುವ ಉದ್ದೇಶದಿಂದ ಅಕ್ರಮವಾಗಿ ಸಂಗ್ರಹಿಸಿದ್ದ 14 ವಿವಿದ ತಳಿಯ ರಾಸುಗಳನ್ನ ರಕ್ಷಿಸುವಲ್ಲಿ ಮೇಟಗಳ್ಳಿ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಈ ಸಂಬಂಧ ಫರೂಖ್ ಎಂಬಾತನ್ನ ಬಂಧಿಸಿದ್ದಾರೆ.ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಎಂಶ್ರೀ ನಗರದ ರೈಲ್ವೆ ಟ್ರಾಕ್ ಬಳಿ ಅಕ್ರಮವಾಗಿ ರಾಸುಗಳನ್ನ ಫರೂಕ್ ಎಂಬಾತ ಕಟ್ಟಿಹಾಕಿದ್ದ.ರಾತ್ರಿ ಗಸ್ತು ವೇಳೆ ಪೊಲೀಸರಿಗೆ ಮಾಹಿತಿ ದೊರೆತಿದೆ.ಕೂಡಲೇ ಕಾರ್ಯಾಚರಣೆ ನಡೆಸಿ ಗೋವುಗಳನ್ನ ರಕ್ಷಿಸಿದ್ದಾರೆ.ಫರೂಕ್ ನನ್ನು ಬಂಧಿಸಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ರಕ್ಷಿಸಲಾದ ಗೋವುಗಳನ್ನ ಪಿಂಜರಾಪೋಲ್ ವಶಕ್ಕೆ ನೀಡಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *