ಮೇಟಗಳ್ಳಿ ಠಾಣಾ ಪೊಲೀಸರ ಕಾರ್ಯಾಚರಣೆ…14 ಗೋವುಗಳ ರಕ್ಷಣೆ…ಓರ್ವನ ಬಂಧನ…

ಮೇಟಗಳ್ಳಿ ಠಾಣಾ ಪೊಲೀಸರ ಕಾರ್ಯಾಚರಣೆ…14 ಗೋವುಗಳ ರಕ್ಷಣೆ…ಓರ್ವನ ಬಂಧನ…

ಮೈಸೂರು,ಸೆ8,Tv10 ಕನ್ನಡ

ಕಸಾಯಿಖಾನೆಗೆ ಸಾಗಿಸುವ ಉದ್ದೇಶದಿಂದ ಅಕ್ರಮವಾಗಿ ಸಂಗ್ರಹಿಸಿದ್ದ 14 ವಿವಿದ ತಳಿಯ ರಾಸುಗಳನ್ನ ರಕ್ಷಿಸುವಲ್ಲಿ ಮೇಟಗಳ್ಳಿ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಈ ಸಂಬಂಧ ಫರೂಖ್ ಎಂಬಾತನ್ನ ಬಂಧಿಸಿದ್ದಾರೆ.ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಎಂಶ್ರೀ ನಗರದ ರೈಲ್ವೆ ಟ್ರಾಕ್ ಬಳಿ ಅಕ್ರಮವಾಗಿ ರಾಸುಗಳನ್ನ ಫರೂಕ್ ಎಂಬಾತ ಕಟ್ಟಿಹಾಕಿದ್ದ.ರಾತ್ರಿ ಗಸ್ತು ವೇಳೆ ಪೊಲೀಸರಿಗೆ ಮಾಹಿತಿ ದೊರೆತಿದೆ.ಕೂಡಲೇ ಕಾರ್ಯಾಚರಣೆ ನಡೆಸಿ ಗೋವುಗಳನ್ನ ರಕ್ಷಿಸಿದ್ದಾರೆ.ಫರೂಕ್ ನನ್ನು ಬಂಧಿಸಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ರಕ್ಷಿಸಲಾದ ಗೋವುಗಳನ್ನ ಪಿಂಜರಾಪೋಲ್ ವಶಕ್ಕೆ ನೀಡಲಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *