ಸಂಚಾರಿ ನಿಯಮ ಉಲ್ಲಂಘನೆ ದಂಡ ಪಾವತಿಸಲು ಇಂದು ಕೊನೆ ದಿನ…ಠಾಣೆಗೆ ಮುಗಿಬಿದ್ದ ಜನ…ಗಡುವು ವಿಸ್ತರಣೆಗೆ ಮನವಿ…

ಸಂಚಾರಿ ನಿಯಮ ಉಲ್ಲಂಘನೆ ದಂಡ ಪಾವತಿಸಲು ಇಂದು ಕೊನೆ ದಿನ…ಠಾಣೆಗೆ ಮುಗಿಬಿದ್ದ ಜನ…ಗಡುವು ವಿಸ್ತರಣೆಗೆ ಮನವಿ…

ಮೈಸೂರು,ಸೆ12,Tv10 ಕನ್ನಡ

ಸಂಚಾರಿ ನಿಯಮ ಉಲ್ಲಂಘನೆ ದಂಡ ಪಾವತಿಸಲು ಇಂದು ಕೊನೆ ದಿನ.ಶೇ50 % ಉಳಿತಾಯ ಮಾಡುವ ಉದ್ದೇಶದಿಂದ ಹಾಗೂ ಯೋಜನೆ ಸದುಪಯೋಗ ಪಡಿಸಿಕೊಳ್ಳಲು ವಾಹನ ಮಾಲೀಕರು ಠಾಣೆಗಳಿಗೆ ಮುಗಿಬಿದ್ದಿದ್ದಾರೆ.ನೂರಾರು ಮಂದಿ ಸರದಿಯಲ್ಲಿ ನಿಂತು ದಂಡ ಪಾವತಿಗೆ ಕಾಯುತ್ತಿದ್ದಾರೆ.ಶೇ50 ಯೋಜನೆ ಗಡುವು ವಿಸ್ತರಣೆ ಮಾಡುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.ರಾಷ್ಟ್ರಪತಿಗಳು ಮೈಸೂರಿಗೆ ಭೇಟಿ ನೀಡಿದ ದಿನಗಳಲ್ಲಿ ಪೊಲೀಸರು ದಂಡ ಪಾವತಿಸಿಕೊಂಡಿಲ್ಲ.ಮೂರ್ನಾಲ್ಕು ದಿನ ಭದ್ರತೆ ಹೆಸರಿನಲ್ಲಿ ದಂಡ ಪಾವತಿಸಿಕೊಂಡಿಲ್ಲ.ಇದು ಸಾರ್ವಜನಿಕರ ತಪ್ಪಲ್ಲ.ಸಿಬ್ಬಂದಿಗಳ ಕೊರತೆಯಿಂದಾಗ ಹಣ ಪಾವತಿಸಿಕೊಂಡಿಲ್ಲ.ಸಾರ್ವಜನಿಕರದಲ್ಲದ ತಪ್ಪಿಗೆ ಇಂದು ಠಾಣೆಗಳ ಮುಂದೆ ಗಂಟೆಗಳ ಕಾಲ ಕ್ಯೂ ನಿಲ್ಲ ಬೇಕಾದ ಪರಿಸ್ಥಿತಿ ಬಂದಿದೆ.ಈ ಹಿನ್ನಲೆ ಸಂಭಂಧ ಪಟ್ಟ ಅಧಿಕಾರಿಗಳು ಅಂತಿಮ ಗಡುವನ್ನ ವಿಸ್ತರಿಸಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.ಸಂಭಂಧಿಸಿದ ಮಂತ್ರಿಗಳು ಇತ್ತ ಗಮನ ಹರಿಸಬೇಕಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *