ಸಂಚಾರಿ ನಿಯಮ ಉಲ್ಲಂಘನೆ ದಂಡ ಪಾವತಿಸಲು ಇಂದು ಕೊನೆ ದಿನ…ಠಾಣೆಗೆ ಮುಗಿಬಿದ್ದ ಜನ…ಗಡುವು ವಿಸ್ತರಣೆಗೆ ಮನವಿ…

ಸಂಚಾರಿ ನಿಯಮ ಉಲ್ಲಂಘನೆ ದಂಡ ಪಾವತಿಸಲು ಇಂದು ಕೊನೆ ದಿನ…ಠಾಣೆಗೆ ಮುಗಿಬಿದ್ದ ಜನ…ಗಡುವು ವಿಸ್ತರಣೆಗೆ ಮನವಿ…

ಮೈಸೂರು,ಸೆ12,Tv10 ಕನ್ನಡ

ಸಂಚಾರಿ ನಿಯಮ ಉಲ್ಲಂಘನೆ ದಂಡ ಪಾವತಿಸಲು ಇಂದು ಕೊನೆ ದಿನ.ಶೇ50 % ಉಳಿತಾಯ ಮಾಡುವ ಉದ್ದೇಶದಿಂದ ಹಾಗೂ ಯೋಜನೆ ಸದುಪಯೋಗ ಪಡಿಸಿಕೊಳ್ಳಲು ವಾಹನ ಮಾಲೀಕರು ಠಾಣೆಗಳಿಗೆ ಮುಗಿಬಿದ್ದಿದ್ದಾರೆ.ನೂರಾರು ಮಂದಿ ಸರದಿಯಲ್ಲಿ ನಿಂತು ದಂಡ ಪಾವತಿಗೆ ಕಾಯುತ್ತಿದ್ದಾರೆ.ಶೇ50 ಯೋಜನೆ ಗಡುವು ವಿಸ್ತರಣೆ ಮಾಡುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.ರಾಷ್ಟ್ರಪತಿಗಳು ಮೈಸೂರಿಗೆ ಭೇಟಿ ನೀಡಿದ ದಿನಗಳಲ್ಲಿ ಪೊಲೀಸರು ದಂಡ ಪಾವತಿಸಿಕೊಂಡಿಲ್ಲ.ಮೂರ್ನಾಲ್ಕು ದಿನ ಭದ್ರತೆ ಹೆಸರಿನಲ್ಲಿ ದಂಡ ಪಾವತಿಸಿಕೊಂಡಿಲ್ಲ.ಇದು ಸಾರ್ವಜನಿಕರ ತಪ್ಪಲ್ಲ.ಸಿಬ್ಬಂದಿಗಳ ಕೊರತೆಯಿಂದಾಗ ಹಣ ಪಾವತಿಸಿಕೊಂಡಿಲ್ಲ.ಸಾರ್ವಜನಿಕರದಲ್ಲದ ತಪ್ಪಿಗೆ ಇಂದು ಠಾಣೆಗಳ ಮುಂದೆ ಗಂಟೆಗಳ ಕಾಲ ಕ್ಯೂ ನಿಲ್ಲ ಬೇಕಾದ ಪರಿಸ್ಥಿತಿ ಬಂದಿದೆ.ಈ ಹಿನ್ನಲೆ ಸಂಭಂಧ ಪಟ್ಟ ಅಧಿಕಾರಿಗಳು ಅಂತಿಮ ಗಡುವನ್ನ ವಿಸ್ತರಿಸಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.ಸಂಭಂಧಿಸಿದ ಮಂತ್ರಿಗಳು ಇತ್ತ ಗಮನ ಹರಿಸಬೇಕಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *