ಸಂಚಾರಿ ನಿಯಮ ಉಲ್ಲಂಘನೆ ದಂಡ ಪಾವತಿಸಲು ಇಂದು ಕೊನೆ ದಿನ…ಠಾಣೆಗೆ ಮುಗಿಬಿದ್ದ ಜನ…ಗಡುವು ವಿಸ್ತರಣೆಗೆ ಮನವಿ…

ಸಂಚಾರಿ ನಿಯಮ ಉಲ್ಲಂಘನೆ ದಂಡ ಪಾವತಿಸಲು ಇಂದು ಕೊನೆ ದಿನ…ಠಾಣೆಗೆ ಮುಗಿಬಿದ್ದ ಜನ…ಗಡುವು ವಿಸ್ತರಣೆಗೆ ಮನವಿ…

ಮೈಸೂರು,ಸೆ12,Tv10 ಕನ್ನಡ

ಸಂಚಾರಿ ನಿಯಮ ಉಲ್ಲಂಘನೆ ದಂಡ ಪಾವತಿಸಲು ಇಂದು ಕೊನೆ ದಿನ.ಶೇ50 % ಉಳಿತಾಯ ಮಾಡುವ ಉದ್ದೇಶದಿಂದ ಹಾಗೂ ಯೋಜನೆ ಸದುಪಯೋಗ ಪಡಿಸಿಕೊಳ್ಳಲು ವಾಹನ ಮಾಲೀಕರು ಠಾಣೆಗಳಿಗೆ ಮುಗಿಬಿದ್ದಿದ್ದಾರೆ.ನೂರಾರು ಮಂದಿ ಸರದಿಯಲ್ಲಿ ನಿಂತು ದಂಡ ಪಾವತಿಗೆ ಕಾಯುತ್ತಿದ್ದಾರೆ.ಶೇ50 ಯೋಜನೆ ಗಡುವು ವಿಸ್ತರಣೆ ಮಾಡುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.ರಾಷ್ಟ್ರಪತಿಗಳು ಮೈಸೂರಿಗೆ ಭೇಟಿ ನೀಡಿದ ದಿನಗಳಲ್ಲಿ ಪೊಲೀಸರು ದಂಡ ಪಾವತಿಸಿಕೊಂಡಿಲ್ಲ.ಮೂರ್ನಾಲ್ಕು ದಿನ ಭದ್ರತೆ ಹೆಸರಿನಲ್ಲಿ ದಂಡ ಪಾವತಿಸಿಕೊಂಡಿಲ್ಲ.ಇದು ಸಾರ್ವಜನಿಕರ ತಪ್ಪಲ್ಲ.ಸಿಬ್ಬಂದಿಗಳ ಕೊರತೆಯಿಂದಾಗ ಹಣ ಪಾವತಿಸಿಕೊಂಡಿಲ್ಲ.ಸಾರ್ವಜನಿಕರದಲ್ಲದ ತಪ್ಪಿಗೆ ಇಂದು ಠಾಣೆಗಳ ಮುಂದೆ ಗಂಟೆಗಳ ಕಾಲ ಕ್ಯೂ ನಿಲ್ಲ ಬೇಕಾದ ಪರಿಸ್ಥಿತಿ ಬಂದಿದೆ.ಈ ಹಿನ್ನಲೆ ಸಂಭಂಧ ಪಟ್ಟ ಅಧಿಕಾರಿಗಳು ಅಂತಿಮ ಗಡುವನ್ನ ವಿಸ್ತರಿಸಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.ಸಂಭಂಧಿಸಿದ ಮಂತ್ರಿಗಳು ಇತ್ತ ಗಮನ ಹರಿಸಬೇಕಿದೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *