ಜಂಬೂ ಸವಾರಿ ವೀಕ್ಷಿಸಲು ಹೈ ರಿಸ್ಕ್…ಟ್ರಾನ್ಸ್ಫಾರ್ಮರ್ ಇದ್ದರೂ ಲೆಕ್ಕಿಸದ ಜನ…

ಜಂಬೂ ಸವಾರಿ ವೀಕ್ಷಿಸಲು ಹೈ ರಿಸ್ಕ್…ಟ್ರಾನ್ಸ್ಫಾರ್ಮರ್ ಇದ್ದರೂ ಲೆಕ್ಕಿಸದ ಜನ…

ಮೈಸೂರು,ಅ3,Tv10 ಕನ್ನಡ

ವಿಶ್ವವಿಖ್ಯಾತ ಜಂಬೂಸವಾರಿ ವೀಕ್ಷಿಸಲು ಕೆಲವು ಮಂದಿ ಹೈ ರಿಸ್ಕ್ ತೆಗೆದುಕೊಂಡಿದ್ದಾರೆ.ಜೀವ ಪಣವಿಟ್ಟ ಕೆಲವು ಮಂದಿ ಟ್ರಾನ್ಸ್ಫಾರ್ಮರ್ ಇದ್ದರೂ ಲೆಕ್ಕಿಸದೆ ಭದ್ರತೆಗಾಗಿ ನಿರ್ಮಿಸಿದ ಕಾಂಪೌಂಡ್ ಮೇಲೆ ಕುಳಿತು ಜಂಬೂ ಸವಾರಿ ವೀಕ್ಷಿಸಿದ್ದಾರೆ.ಕಟ್ಟಡಗಳ ಮೇಲೆ,ಮರಗಳ ಮೇಲೆ,ಹಾಗೂ ಕಂಬಗಳ ಮೇಲೆ ಕುಳಿತು ಮೆರವಣಿಗೆ ವೀಕ್ಷಿಸುವ ಕುರಿತಂತೆ ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಆದೇಶಿಸಿದೆ.ಅಂತಹ ಸ್ಥಳಗಳಲ್ಲಿ ಕುಳಿತುಕೊಳ್ಳಬಾರದೆಂದು ಆದೇಶ ಹೊರಡಿಸಿದೆ.ಆದೇಶದಂತೆ ಕೆಲವು ಕಟ್ಟಡಗಳ ಮೇಲೆ ಜನ ಎಂದಿನಂತೆ ಕುಳಿತುಕೊಳ್ಳದೆ ಆದೇಶ ಪಾಲಿಸಿದ್ದಾರೆ.ಆದ್ರೆ ಸಯ್ಯಾಜಿರಾವ್ ರಸ್ತೆಯಲ್ಲಿರುವ ಹೈ ಟೆನ್ಷನ್ ನ ಟ್ರಾನ್ಸ್ಫಾರ್ಮರ್ ಇದ್ದರೂ ಲೆಕ್ಕಿಸದ ಜನ ಸಮೀಪವಿರುವ ಕಾಂಪೌಂಡ್ ಏರಿ ಕುಳಿತು ಜಂಬೂ ಸವಾರಿ ವೀಕ್ಷಿಸಿದ್ದಾರೆ.ಪೊಲೀಸರೂ ಸಹ ಇವರನ್ನ ಪ್ರಶ್ನಿಸದೆ ಜಂಬೂ ಸವಾರಿ ವೀಕ್ಷಿಸಲು ಬಿಟ್ಟಿದ್ದಾರೆ.ಸಧ್ಯ ಈ ವೇಳೆ ಯಾವುದೇ ಅಪಾಯ ಸಂಭವಿಸಿಲ್ಲ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *