ಪರವಾನಿಗೆ ಇಲ್ಲದೆ ಶೇಖರಿಸಿದ್ದ 49.6 ರಸಗೂಬ್ಬರ ಜಪ್ತಿ ಮಾಡಿದ ಕೃಷಿ ಅಧಿಕಾರಿಗಳು

ಪರವಾನಿಗೆ ಇಲ್ಲದೆ ಶೇಖರಿಸಿದ್ದ 49.6 ರಸಗೂಬ್ಬರ ಜಪ್ತಿ ಮಾಡಿದ ಕೃಷಿ ಅಧಿಕಾರಿಗಳು

ಪರವಾನಿಗೆ ಇಲ್ಲದೆ ಶೇಖರಿಸಿದ್ದ 49.6 ರಸಗೂಬ್ಬರ ಜಪ್ತಿ ಮಾಡಿದ ಕೃಷಿ ಅಧಿಕಾರಿಗಳು

ಮಂಡ್ಯ.ಅ.3(TV10 ಕನ್ನಡ):- ಬೆಂಗಳೂರು ಜಾಗೃತ ಕೋಶದ ಅಪರ ನಿರ್ದೇಶಕರಾದ ದೇವರಾಜು, ಮೈಸೂರು ಉಪ ವಿಭಾಗದ ಜಂಟಿ ಕೃಷಿ ನಿರ್ದೇಶಕರ ಕಛೇರಿಯ ಉಪ ಕೃಷಿ ನಿರ್ದೇಶಕಿ ಮಮತ ಹೆಚ್.ಎನ್ ಮತ್ತು ಸಹಾಯಕ ಕೃಷಿ ನಿರ್ದೇಶಕರಾದ ಯಾದವ ಬಾಬು, ಮಂಡ್ಯ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕಿ ಸುನೀತ, ಜಿಲ್ಲಾ ರಸಗೊಬ್ಬರ ಪರಿವೀಕ್ಷಕರಾದ ಚನ್ನಕೇಶವಮೂರ್ತಿ ಹೆಚ್ (ಜಾರಿದಳ) ಅವರು ಸೆಪ್ಟೆಂಬರ್ 29 ರಂದು ಮಂಡ್ಯದಲ್ಲಿರುವ Twin godown sugar town ರಸಗೊಬ್ಬರ ಗೋದಾಮಿಗೆ ಭೇಟಿ ನೀಡಿ ಪರೀಶಿಲನೆ ನಡೆಸಿದಾಗ M/S GUJARATH STATE FERTILIZERS AND CHEMICLES LIMITED (GSFC) (Manufucture & Marketed), No. P.O Fertilize Nagar 3917, Vododara District, Gujarath ಸಂಸ್ಥೆಗೆ ಸೇರಿದ ಪರವಾನಿಗೆ ಇಲ್ಲದ ರಸಗೊಬ್ಬರ (ಬಯೋಸ್ಟಿಮೂಲೆಂಟ್) ನ್ನು ಹಾಗೂ G2/G3 ಸರ್ಟಿಫಿಕೇಟ್ ಇಲ್ಲದ ಜೈವಿಕ ಪ್ರಚೋದಕಗಳ (49.6 ಟನ್) ರಸಗೊಬ್ಬರವನ್ನು ಜಪ್ತಿ ಮಾಡಲಾಗಿದೆ ಎಂದು ಮಂಡ್ಯ ಕೃಷಿ ಜಂಟಿ ನಿರ್ದೇಶಕರ ಕಛೇರಿಯ ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ) ಹಾಗೂ ರಸಗೊಬ್ಬರ ಪರಿವೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *